ದಿನಾಂಕ 08-12-2023ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
506
ಶ್ರೀ ಶಂಕರಗೌಡ ಬಯ್ಯಪುರ ರಾಯಚೂರು-ಕೊಪ್ಪಳ ಜಿಲ್ಲೆಗಳಲ್ಲಿನ ಬೆಳೆಗಳ ಹಾನಿಯ ಕುರಿತು ಕೃಷಿ ಸಚಿವರು
2
562
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿರುವ ಕುರಿತು ಸಮಾಜ ಕಲ್ಯಾಣ ಸಚಿವರು
3
511
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಬಯಲು ಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅನುದಾನ ನೀಡುವ ಬಗ್ಗೆ ಯೋಜನೆ ಮತ್ತು ಸಾಂಖ್ಯಿಕ ಸಚಿವರು
4
591
ಶ್ರೀ ಹೆಚ್.ಎಸ್. ಗೋಪಿನಾಥ್ ಗ್ರಾಮಠಾಣದಲ್ಲಿ ಆಸ್ತಿಗಳನ್ನು ದಿಶಾಂಕ ಆಪ್ ಇ-ಸ್ವತ್ತು ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
5
566
ಶ್ರೀ ಎಸ್. ರುದ್ರೇಗೌಡ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ನೀಡುವ ಸೌಲಭ್ಯಗಳ ಬಗ್ಗೆ ಯುವಜನ ಸೇವೆಗಳು, ಕ್ರೀಡೆಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು
6
478
ಶ್ರೀ ಸುನೀಲ್ ಗೌಡ ಪಾಟೀಲ್ ವಿವಿಧ ವಸತಿ ಯೋಜನೆಗಳಲ್ಲಿ ಮಂಜೂರಾದ ಮನೆಗಳ ಕುರಿತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
7
505
ಶ್ರೀ ಸಿ.ಎನ್. ಮಂಜೇಗೌಡ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿರುವ ಅಂಗನವಾಡಿ ಕೇಂದ್ರಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
8
561
ಶ್ರೀ ಸುನೀಲ್‌ ವಲ್ಯಾಪುರ್ ನರೇಗಾ ಯೋಜನೆಯ ರೂಪುರೇಷೆಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
9
590
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಬಡ್ತಿ ನೀಡುವ ಕುರಿತು ಕೃಷಿ ಸಚಿವರು
10
516
ಶ್ರೀ ವೈ.ಎಂ.ಸತೀಶ್ ಸಮಾಜ ಕಲ್ಯಾಣ ಇಲಾಖೆಯಲ್ಲಿನ ನೂತನ ಕಟ್ಟಡಗಳನ್ನು ಉದ್ಘಾಟಿಸದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
11
568
ಶ್ರೀ ಡಿ.ಎಸ್. ಆರುಣ್ ಮೆ: ಹರಿಹರೇಶ್ವರ ಮಹಿಳಾ ಉದ್ಯೋಗ ಮತ್ತು ಸೇವಾ ಸಂಘದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
12
541
ಶ್ರೀ ಶಶೀಲ್‌ ಜಿ.ನಮೋಶಿ ಕರ್ನಾಟಕ ವಸತಿ ಶಿಕ್ಷಣ ನಿರ್ದೇಶನಾಲಯ ಸ್ಥಾಪಿಸುವ ಬಗ್ಗೆ ಸಮಾಜ ಕಲ್ಯಾಣ ಸಚಿವರು
13
501
ಶ್ರೀ ಕೇಶವ ಪ್ರಸಾದ್ ಎಸ್ ಜಲಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು
14
548
ಶ್ರೀ ಎಂ.ನಾಗರಾಜು ರಾಜ್ಯದಲ್ಲಿರುವ ಗೊಲ್ಲ ಸಮುದಾಯದ ಸ್ಥಿತಿಗತಿಗಳ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರು
15
518
ಶ್ರೀ ಗೋವಿಂದ ರಾಜು ಬಾಲಾಪರಾದ ಪ್ರಕರಣದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru