ದಿನಾಂಕ 22-02-2022ರ ಚುಕ್ಕೆ ಗುರುತಿನ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
747
ಶ್ರೀ ಯು ಬಿ ವೆಂಕಟೇಶ್

ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಳದ ನಿಯಂತ್ರಣದ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು.
2
734
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ

ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಪರಿವರ್ತಿಸುವ ಕುರಿತು

ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
3
680
ಶ್ರೀ ಅರವಿಂದ ಕುಮಾರ್ ಅರಳಿ

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಕಲಂ ೩೭೧ (ಜೆ) ಕುರಿತು

ಸಹಕಾರಿ ಸಚಿವರು
4
651
ಡಾ|| ವೈ. ಎ. ನಾರಾಯಣಸ್ವಾಮಿ

ಸಹಕಾರ ಬ್ಯಾಂಕ್ ಗಳ ಅವ್ಯವಹಾರದ ಬಗ್ಗೆ

ಸಹಕಾರಿ ಸಚಿವರು
5
724
ಶ್ರೀ ಮುನಿರಾಜು ಗೌಡ ಪಿ.ಎಂ

ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಸಮಾಲೋಚಕರ ಕೊರತೆ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು.
6
743
ಶ್ರೀ ಅಡಗೂರ್ ಹೆಚ್.‌ ವಿಶ್ವನಾಥ್

ಕರ್ನಾಟಕ ರಾಜ್ಯ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ರಾಜ್ಯ ಆಯುಕ್ತರ ಹುದ್ದೆಗೆ ಸಂಬಂಧಿಸಿದ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು.
7
645
ಶ್ರೀಮತಿ ಭಾರತಿ ಶೆಟ್ಟಿ

ರಾಜ್ಯದಲ್ಲಿ ಕುಡಿಯುವ ನೀರಿನ ಸರಬರಾಜಿನ ಯೋಜನೆಗಳ ಕುರಿತು

ನಗರಾಭಿವೃದ್ಧಿ ಸಚಿವರು
8
736
ಶ್ರೀ ಸಿ ಎನ್. ಮಂಜೇಗೌಡ

ಸ್ಥಳೀಯ‌ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಬಗ್ಗೆ

ನಗರಾಭಿವೃದ್ಧಿ ಸಚಿವರು
9
713
ಶ್ರೀ ಪ್ರದೀಪ್ ಶೆಟ್ಟರ್

ಕೈಮಗ್ಗ ಮತ್ತು ಜವಳಿ ಇಲಾಖೆಯ ಅನುದಾನದ ಬಗ್ಗೆ

ಕೈಮಗ್ಗ ಜವಳಿ ಹಾಗೂ ಸಕ್ಕರೆ ಸಚಿವರು
10
677
ಶ್ರೀ ಎಸ್. ರುದ್ರೇಗೌಡ

ಕಲ್ಲುಗಣಿಗಳಲ್ಲಿ ಗಣಿಗಾರಿಕೆಯಿಂದ ಅನುಭವಿಸುವ ತೊಂದರೆಗಳ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು.
11
704
ಶ್ರೀ ದಿನೇಶ್ ಗೂಳಿಗೌಡ

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಬಗ್ಗೆ

ನಗರಾಭಿವೃದ್ಧಿ ಸಚಿವರು
12
696
ಶ್ರೀ ಗೋವಿಂದರಾಜು

ರಾಜ್ಯ ಉಗ್ರಾಣ ನಿಗಮದ ಬಗ್ಗೆ

ಸಹಕಾರ ಸಚಿವರು
13
669
ಶ್ರೀ ಪಿ. ಆರ್. ರಮೇಶ್

ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ಆಯ್ಕೆಯಲ್ಲಿ ಮೀಸಲಾತಿ ಕುರಿತು

ನಗರಾಭಿವೃದ್ಧಿ ಸಚಿವರು
14
740
ಶ್ರೀ ಎಸ್.ವ್ಹಿ. ಸಂಕನೂರ

ರಾಜ್ಯದ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಇಲಾಖಾ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಾಹಿತಿ ಕುರಿತು

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು.
15
691
ಶ್ರೀ ಎಸ್. ರವಿ

ಅಂತರ್ಜಲದಲ್ಲಿ ಯುರೇನಿಯಂ ಪ್ರಮಾಣ ಹೆಚ್ಚಾಗಿರುವ ಬಗ್ಗೆ

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರು.
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru