ದಿನಾಂಕ 05-12-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
144
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿ ಸಣ್ಣ ಕೈಗಾರಿಕೆ ಇಲಾಖೆಯ ಯೋಜನೆಗಳ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
2
145
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
3
146
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿ ಖನಿಜಗಳ ಮತ್ತು ಉಪಖನಿಜಗಳ ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
4
147
ಶ್ರೀ ಅರವಿಂದ ಕುಮಾರ್ ಅರಳಿ ಸಹಕಾರಿ ಬ್ಯಾಂಕ್ ಗಳಿಂದ ರೈತರಿಗೆ ಸಾಲ ನೀಡುವ ಬಗ್ಗೆ ಸಹಕಾರ ಸಚಿವರು
5
148
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್‌ ಸಕ್ಕರೆ ಕಾರ್ಖಾನೆ ಕುರಿತು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
6
373
ಶ್ರೀ ಬಿ.ಎಂ.ಫಾರೂಖ್‌ "ಸ್ಮಾರ್ಟ್‌ ಸಿಟಿ" ಪಟ್ಟಹೊತ್ತಿರುವ ಮಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
7
374
ಶ್ರೀ ಬಿ.ಎಂ.ಫಾರೂಖ್‌ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
8
375
ಶ್ರೀ ಬಿ.ಎಂ.ಫಾರೂಖ್‌ ದಕ್ಷಿಣ ಕನ್ನಡ ಜಿಲ್ಲೆ ಪಣಂಬೂರು ವಲಯದ ಜೆಸ್ಕೋಲ್ಯಾಂಡ್‌ ಜಮೀನು ಕೈಗಾರಿಕೆಗಳಿಗೆ ಹಂಚುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
9
376
ಶ್ರೀ ಬಿ.ಎಂ.ಫಾರೂಖ್‌ ದಕ್ಷಿಣ ಕನ್ನಡ ಜಿಲ್ಲೆ ಪಣಂಬೂರು ಬಳಿ ಓ.ಡಿ.ಸಿ. ರಸ್ತೆ ಅಭಿವೃದ್ಧಿಪಡಿಸುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತಸೌಲಭ್ಯ ಅಭಿವೃದ್ಧಿ ಸಚಿವರು
10
149
ಡಾ||ವೈ.ಎ. ನಾರಾಯಣ ಸ್ವಾಮಿ ತ್ಯಾಜ್ಯ ಸಂಸ್ಕರಣೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
11
150
ಡಾ||ವೈ.ಎ. ನಾರಾಯಣ ಸ್ವಾಮಿ ಅನಧಿಕೃತವಾಗಿ ನಿರ್ಮಿಸಿರುವ ಲೇಔಟ್ ನಲ್ಲಿ ಮನೆ ನಿರ್ಮಿಸುತ್ತಿರುವ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
12
151
ಡಾ||ವೈ.ಎ. ನಾರಾಯಣ ಸ್ವಾಮಿ ಮರಳು ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
13
170
ಶ್ರೀ ಸೂರಜ್‌ ರೇವಣ್ಣ ಪೊಲ್ಯೂಶನ್ ಬೋರ್ಡ್ ಅನುಮತಿ ಇಲ್ಲದೆ ನಡೆಸುವ ಗಣಿಗಾರಿಕೆಯಿಂದ ಕೃಷಿಕರಿಗೆ ಶಾಶ್ವತ ತೊಂದರೆಯಾಗುತ್ತಿದ್ದು ಅಂತಹ ಗಣಿಗಾರಿಕೆಯನ್ನು ನಿರ್ಬಂಧಿಸಲು ಸರ್ಕಾರ ಕ್ರಮ ವಹಿಸುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
14
171
ಶ್ರೀ ಸೂರಜ್‌ ರೇವಣ್ಣ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೃಷಿ ಉತ್ಪನ್ನ ಮಾರುಕಟ್ಟೆಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
15
172
ಶ್ರೀ ಸೂರಜ್‌ ರೇವಣ್ಣ ಸರ್ಕಾರದಿಂದ ಬಿಡುಗಡೆಯಾದ ಅನುದಾನ, ಖರ್ಚಾದ ಅನುದಾನ, ಸಾರ್ವಜನಿಕರಿಂದ ಕ್ರೋಢೀಕರಣವಾದ ಮೊತ್ತದ ವಿವರ ಹಾಗೂ ನೌಕರರ ಅಂಕಿ ಅಂಶದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
16
157
ಶ್ರೀ ಡಿ.ಎಸ್.ಅರುಣ್ ಇಂದಿರಾ ಕ್ಯಾಂಟೀನ್‌ ಕಾರ್ಯ ನಿರ್ವಹಣೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
17
159
ಶ್ರೀ ಡಿ.ಎಸ್.ಅರುಣ್ ಕೈಗಾರಿಕೆ ವಲಯದಲ್ಲಿ ಒಟ್ಟು ಹೂಡಿಕೆ, ಕೈಗಾರಿಕೆಗಳು ರಾಜ್ಯದಿಂದ ಹೊರ ಹೋಗಿರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
18
160
ಶ್ರೀ ಡಿ.ಎಸ್.ಅರುಣ್ ಸಣ್ಣ,ಮಧ್ಯಮ ಕೈಗಾರಿಕೆಗಳಿಗೆ ಕೈಗಾರಿಕೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಸಾಲ ಸೌಲಭ್ಯ ಕುರಿತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
19
123
ಶ್ರೀ ಗೋವಿಂದ ರಾಜು ಕೋಲಾರ ನಗರಸಭೆಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
20
133
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಬಾಗಲಕೋಟೆ ವಿಜಯಪುರ ಜಿಲ್ಲೆಗಳಲ್ಲಿನ ನಗರ ಸಭೆಗಳ ಪುರಸಭೆ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
21
117
ಶ್ರೀಮತಿ ಹೇಮಲತಾ ನಾಯಕ್ ಸಸ್ಯ ಕ್ಷೇತ್ರಗಳ(ನರ್ಸರಿಗಳ)ಪುನಶ್ಚೇತನ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
22
118
ಶ್ರೀಮತಿ ಹೇಮಲತಾ ನಾಯಕ್ ಆರೋಗ್ಯ ಭಾಗ್ಯ ಕಸಿದುಕೊಂಡ ಕಾರ್ಖಾನೆಗಳ ತ್ಯಾಜ್ಯದ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
23
183
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದ ಡಿಸಿಸಿ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸಹಕಾರ ಸಚಿವರು
24
184
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ಆಹಾರದ ಮೆನುವಿನ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
25
164
ಶ್ರೀ ಕೆ.ಎ. ತಿಪ್ಪೇಸ್ವಾಮಿ ಗಣಿ ಭಾದಿತ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
26
165
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸ್ವಚ್ಛ ಭಾರತ್ ಅಭಿಯಾನ ಪ್ರಗತಿ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
27
166
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಸೆಮಿಕಂಡಕ್ಟರ್-ಚಿಪ್ ತಯಾರಿಕೆ ಘಟಕಗಳ ಸ್ಥಾಪನೆ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
28
167
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಮೂಲಭೂತ ಸೌಕರ್ಯಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
29
168
ಶ್ರೀ ಕೆ.ಎ. ತಿಪ್ಪೇಸ್ವಾಮಿ ಸ್ಮಾರ್ಟ್ ಸಿಟಿ ಯೋಜನೆಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
30
125
ಶ್ರೀ ಎಂ.ನಾಗರಾಜು ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
31
126
ಶ್ರೀ ಎಂ.ನಾಗರಾಜು ರೈತರಿಗೆ ಕಬ್ಬಿನ ಬೆಂಬಲ ನೀಡುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
32
127
ಶ್ರೀ ಎಂ.ನಾಗರಾಜು ಸಣ್ಣ ಕೈಗಾರಿಕೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
33
128
ಶ್ರೀ ಎಂ.ನಾಗರಾಜು ರಾಜ್ಯದಲ್ಲಿ ಕಾರ್ಯಚರಣೆಗೊಳ್ಳುತ್ತಿರುವ ಕಲ್ಲು ಮತ್ತು ಉಕ್ಕಿನ ಗಣಿಗಾರಿಕೆ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
34
120
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆ ಸಹಕಾರ ಸಂಘಗಳ ಕುರಿತು ಸಹಕಾರ ಸಚಿವರು
35
121
ಶ್ರೀ ಕುಶಾಲಪ್ಪ ಎಂ.ಪಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ವತಿಯಿಂದ ಕಾರ್ಖಾನೆ ಪ್ರಾರಂಭಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
36
129
ಶ್ರೀ ಎಂ.ಎಲ್. ಅನಿಲ್ ಕುಮಾರ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಕಾರ್ಯನಿರ್ವಾಹಕರ ನೇಮಕಾತಿ ಮಾಡುವ ಬಗ್ಗೆ ಸಹಕಾರ ಸಚಿವರು
37
175
ಶ್ರೀ ಮರಿತಿಬ್ಬೆಗೌಡ ಮಳವಳ್ಳಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
38
176
ಶ್ರೀ ಮರಿತಿಬ್ಬೆಗೌಡ ಸಹಕಾರಿ ಸಂಘ ಮತ್ತು ಬ್ಯಾಂಕುಗಳ ವ್ಯಾಜ್ಯಗಳ ಬಗ್ಗೆ ಸಹಕಾರ ಸಚಿವರು
39
177
ಶ್ರೀ ಮರಿತಿಬ್ಬೆಗೌಡ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಬಗ್ಗೆ ಸಹಕಾರ ಸಚಿವರು
40
178
ಶ್ರೀ ಮರಿತಿಬ್ಬೆಗೌಡ ಮೈಸೂರು ಸಕ್ಕರೆ ಕಂಪನಿ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
41
139
ಶ್ರೀ ಮಂಜುನಾಥ ಭಂಡಾರಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಮಾರುಕಟ್ಟೆಗಳ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
42
140
ಶ್ರೀ ಮಂಜುನಾಥ ಭಂಡಾರಿ ಗಣಿಗಾರಿಕೆಗಳ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
43
141
ಶ್ರೀ ಮಂಜುನಾಥ ಭಂಡಾರಿ ಪೌರಾಡಳಿತಗಳ ವ್ಯಾಪ್ತಿಯಲ್ಲಿ ನಾಗರೀಕ ಸೌಲಭ್ಯಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
44
142
ಶ್ರೀ ಮಂಜುನಾಥ ಭಂಡಾರಿ ಪೌರಾಡಳಿತಗಳ ವ್ಯಾಪ್ತಿಯಲ್ಲಿ ಮಾರುಕಟ್ಟೆಗಳ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
45
143
ಶ್ರೀ ಮಂಜುನಾಥ ಭಂಡಾರಿ ರಾಜ್ಯದಲ್ಲಿರುವ ವಿಶೇಷ ಆರ್ಥಿಕ ವಲಯಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
46
186
ಶ್ರೀ ಮುನಿರಾಜು ಗೌಡ ಪಿ.ಎಂ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅವ್ಯವಹಾರದ ತನಿಖೆ ಕುರಿತು ಸಹಕಾರ ಸಚಿವರು
47
187
ಶ್ರೀ ಮುನಿರಾಜು ಗೌಡ ಪಿ.ಎಂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ವಹಿಗೆ ಆಸ್ತಿಗಳನ್ನು ಸೇರ್ಪಡೆ ಮಾಡುವ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
48
162
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
49
135
ಶ್ರೀ ಪ್ರಕಾಶ್ ಕೆ.ರಾಥೋಡ್ ಸಹಕಾರ ಸಕ್ಕರೆ ಕಾರ್ಖಾನೆಗಳ ಬಗ್ಗೆ ಸಹಕಾರ ಸಚಿವರು
50
136
ಶ್ರೀ ಪ್ರಕಾಶ್ ಕೆ.ರಾಥೋಡ್ ಪುರಸಭೆ, ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ STP ಪ್ಲಾಂಟ್ ಗಳ ಬಗ್ಗೆ ಪೌರಾಡಳಿತ ಹಾಗೂ ಹಜ಼್ ಸಚಿವರು
51
137
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದಲ್ಲಿ ಹಲವಾರು ಸಕ್ಕರೆ ಕಾರ್ಖಾನೆಗಳಲ್ಲಿ ತೂಕದಲ್ಲಿ ಲೋಪ ಆಗುತ್ತಿರುವ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
52
138
ಶ್ರೀ ಪ್ರಕಾಶ್ ಕೆ.ರಾಥೋಡ್ ನಗರಾಭಿವೃದ್ಧಿ ಹಾಗೂ ನಗರ ಯೋಜನೆಯಿಂದ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
53
179
ಶ್ರೀ ಎಸ್. ವ್ಹಿ. ಸಂಕನೂರ ಕೆ. ಐ. ಎ. ಡಿ. ಬಿ. ನರಸಾಪುರ, ಗದಗ, ಬೆಟ್ಟಗೇರಿ ಇಲ್ಲಿಯ ಆಸ್ತಿಗಳ ಜಾಗಗಳ ಬೆಲೆಯನ್ನು ಹೆಚ್ಚಿಸಿರುವ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
54
130
ಶ್ರೀ ಶಶೀಲ್ ಜಿ. ನಮೋಶಿ ಕೆ. ಐ. ಎ. ಡಿ. ಬಿ. ಜಾಗದ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
55
131
ಶ್ರೀ ಶಶೀಲ್ ಜಿ. ನಮೋಶಿ ಸ್ಮಾರ್ಟ್ ಸಿಟಿ ಯೋಜನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
56
110
ಶ್ರೀ ಟಿ.ಎ.ಶರವಣ ಸಹಕಾರಿ ಬ್ಯಾಂಕುಗಳ ಸಾಲ ವಿತರಣೆ ಬಗ್ಗೆ ಸಹಕಾರ ಸಚಿವರು
57
111
ಶ್ರೀ ಟಿ.ಎ.ಶರವಣ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ ಪ್ರಗತಿ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
58
112
ಶ್ರೀ ಟಿ.ಎ.ಶರವಣ ಸಾರ್ವಜನಿಕ ಉದ್ಯಮಗಳ ಸ್ಥಿತಿಗತಿಗಳ ಬಗ್ಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು
59
113
ಶ್ರೀ ಟಿ.ಎ.ಶರವಣ ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
60
153
ಶ್ರೀ ಯು.ಬಿ.ವೆಂಕಟೇಶ್ ಬಳ್ಳಾರಿಯಲ್ಲಿ ಜೀನ್ಸ್ ಸಿದ್ಧ ಉಡುಪು ಘಟಕಗಳ ಅಭಿವೃದ್ಧಿ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
61
154
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ಇತರೆ ಬ್ಯಾಂಕ್ ಅವ್ಯವಹಾರವನ್ನು ಸಿಬಿಐಗೆ ವಹಿಸುವ ಕುರಿತು ಸಹಕಾರ ಸಚಿವರು
62
155
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದ ಕೈಗಾರಿಕಾ ವಲಯದ ಬೆಳವಣಿಗೆ ಹಾಗೂ ಬಂಡವಾಳ ಹೂಡಿಕೆಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
63
156
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿ ಕಲುಷಿತ ನೀರು ಸೇವನೆಯಿಂದ ಮಕ್ಕಳು ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆಯಾಗಿರುವ ಕುರಿತು ಪೌರಾಡಳಿತ ಹಾಗೂ ಹಜ಼್ ಸಚಿವರು
64
114
ಶ್ರೀ ವೈ.ಎಂ.ಸತೀಶ್ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿರುವ ಸಿಎ ಸೈಟ್ ಗಳಲ್ಲಿನ ಅಕ್ರಮಗಳ ಬಗ್ಗೆ ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
65
104
ಶ್ರೀ ಮಧು ಜಿ ಮಾದೇಗೌಡ ಯಶಸ್ವಿನಿ ಆರೋಗ್ಯ ಯೋಜನೆ ಸದಸ್ಯತ್ವ ನೊಂದಣಿ ಮತ್ತು ನವೀಕರಣ ಪ್ರಕ್ರಿಯೆ ಬಗ್ಗೆ ಸಹಕಾರ ಸಚಿವರು
66
105
ಶ್ರೀ ಮಧು ಜಿ ಮಾದೇಗೌಡ ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆಗಳಿಂದ ಸಂಗ್ರಹಿಸಲಾದ CSR Fund ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
67
106
ಶ್ರೀ ಮಧು ಜಿ ಮಾದೇಗೌಡ ಕಪ್ಪು ತಲೆ ಹುಳು ಮತ್ತು ಬೆಂಕಿ ರೋಗಕ್ಕೆ ತೆಂಗು ಬೆಳೆ ಹಾನಿಯಾಗಿರುವ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
68
107
ಶ್ರೀ ಮಧು ಜಿ ಮಾದೇಗೌಡ ಮಳವಳ್ಳಿ-ಪಾವಗಡ ರಸ್ತೆ ಅಭಿವೃದ್ಧಿ ಸಂಬಂಧ ಕಲ್ಲು ಗಣಿ ಗುತ್ತಿಗೆ ಪಡೆದಿರುವ ಸಂಸ್ಥೆ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡದಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
69
108
ಶ್ರೀ ಮಧು ಜಿ ಮಾದೇಗೌಡ ವಿವಿಧ ಬೆಳೆಗಳ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿರುವ ಕುರಿತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
70
173
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಯ ನೇಮಕಾತಿಯ ಕುರಿತು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
71
163
ಶ್ರೀ ಎಸ್.ಎಲ್‌ ಭೋಜೇಗೌಡ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು
72
181
ಶ್ರೀ ತಿಪ್ಪಣ್ಣಪ್ಪ ಬೆಂಗಳೂರು ನಗರದಲ್ಲಿ ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆ ಕುರಿತು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವರು
73
182
ಶ್ರೀ ತಿಪ್ಪಣ್ಣಪ್ಪ ರಾಜ್ಯದ ನೂಲಿನ ಗಿರಣಿಗಳ ಬಗ್ಗೆ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru