ದಿನಾಂಕ 06-07-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
248
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದಲ್ಲಿ ನಡೆದ ಪಿಎಸ್ಐ ಹಗರಣದ ಕುರಿತು ಗೃಹ ಸಚಿವರು
2
249
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಅಭಿವೃದ್ಧಿ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
3
250
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಕೆರೆಯ ಅಭಿವೃದ್ಧಿ ಹಾಗೂ SCP/TSP ಕಾಮಗಾರಿ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
4
251
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಪ್ರಕರಣಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
5
243
ಶ್ರೀ ಡಿ.ಎಸ್. ಆರುಣ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು
6
244
ಶ್ರೀ ಡಿ.ಎಸ್. ಆರುಣ್ ಜಲಸಂಪನ್ಮೂಲ ಇಲಾಖೆಯ ಯೋಜನೆಗಳು ಉಪ ಮುಖ್ಯಮಂತ್ರಿಗಳು
7
186
ಶ್ರೀ ಎಸ್.ಎಲ್‌ ಭೋಜೇಗೌಡ ಬೆಂಗಳೂರಿನ ಅಂಡರ್ ಪಾಸ್ ಮತ್ತು ರಸ್ತೆ ಚರಂಡಿಗಳ ಅಭಿವೃದ್ಧಿ ಕುರಿತು ಉಪ ಮುಖ್ಯಮಂತ್ರಿಗಳು
8
189
ಶ್ರೀ ಎಸ್.ಎಲ್‌ ಭೋಜೇಗೌಡ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ಕಟ್ಟೆಗಳನ್ನು ಅಭಿವೃದ್ಧಿ ಮಾಡುವ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
9
259
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ತೆರಿಗೆ ಸಂಗ್ರಹದ ಬಗ್ಗೆ ಮುಖ್ಯಮಂತ್ರಿಗಳು
10
223
ಶ್ರೀ ಅ. ದೇವೇಗೌಡ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಶಾಲೆ ಮತ್ತು ಕಾಲೇಜುಗಳಲ್ಲಿ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
11
224
ಶ್ರೀ ಅ. ದೇವೇಗೌಡ ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ನೇಮಕ ಮಾಡಿರುವ ಬಗ್ಗೆ ಮುಖ್ಯಮಂತ್ರಿಗಳು
12
272
ಶ್ರೀ ಅ. ದೇವೇಗೌಡ ಕಾರ್ಖಾನೆಗಳ ಹಾಗೂ ಕಾರ್ಮಿಕ ಇಲಾಖೆಗಳಲ್ಲಿ ಖಾಲಿಯಿರುವ ಬಾಯ್ಲರ್ ಹುದ್ದೆಗಳ ಬಗ್ಗೆ ಕಾರ್ಮಿಕ ಸಚಿವರು
13
283
ಶ್ರೀ ಅ. ದೇವೇಗೌಡ ರಾಜ್ಯದಲ್ಲಿರುವ ಪದವೀಧರ ನಿರುದ್ಯೋಗಿಗಳ ಕುರಿತು ಮುಖ್ಯಮಂತ್ರಿಗಳು
14
201
ಶ್ರೀ ಗೋವಿಂದ ರಾಜು ಅಬಕಾರಿ ತೆರಿಗೆ ನಿಗದಿಪಡಿಸುವ ಕುರಿತು ಅಬಕಾರಿ ಸಚಿವರು
15
275
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಅಧಿಕಾರಿಗಳ ನಿಯೋಜನೆ ಕುರಿತು ಮುಖ್ಯಮಂತ್ರಿಗಳು
16
277
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬೆಂಗಳೂರು ಜಿಲ್ಲೆಯಲ್ಲಿರುವ ಕೆರೆಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
17
214
ಶ್ರೀ ಕೆ.ಹರೀಶ್‌ ಕುಮಾರ್‌ ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಹೊಸದಾಗಿ ಸೃಜಿಸಲಾದ ಹುದ್ದೆಗಳ ಕುರಿತು ಗೃಹ ಸಚಿವರು
18
215
ಶ್ರೀ ಕೆ.ಹರೀಶ್‌ ಕುಮಾರ್‌ ಪಶ್ಚಿಮ ವಾಹಿನಿಯಡಿಯಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟುಗಳ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
19
216
ಶ್ರೀ ಕೆ.ಹರೀಶ್‌ ಕುಮಾರ್‌ ವರಾಹಿ ನೀರಾವರಿ ಯೋಜನೆಯ ಕಾಮಗಾರಿಗಳ ಬಗ್ಗೆ ಉಪ ಮುಖ್ಯಮಂತ್ರಿಗಳು
20
194+188
ಶ್ರೀ ಎಸ್.ಎಲ್‌ ಭೋಜೇಗೌಡ ರಾಜ್ಯದಲ್ಲಿರುವ ಎನ್.ಪಿ ಎಸ್ ನೌಕರರನ್ನು ಒ.ಪಿ.ಎಸ್ ಯೋಜನೆಗೆ ಒಳಪಡಿಸುವ ಬಗ್ಗೆ ಮುಖ್ಯಮಂತ್ರಿಗಳು
21
196
ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ರಾಜ್ಯದ ಎಲ್ಲಾ ಸರ್ಕಾರಿ/ ನಿಗಮ ಮಂಡಳಿಗಳಲ್ಲಿನ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
22
292
ಶ್ರೀ ಕುಶಾಲಪ್ಪ ಎಂ. ಪಿ ಅಸಂಘಟಿತ ವಲಯ ಕಾರ್ಮಿಕರ ಬಗ್ಗೆ ಕಾರ್ಮಿಕ ಸಚಿವರು
23
230
ಶ್ರೀ ಮರಿತಿಬ್ಬೆಗೌಡ ಬಿಡಿಎ ಸ್ವತ್ತನ್ನು ಅಕ್ರಮವಾಗಿ ಪರಭಾರೆ ಮಾಡಿರುವ ಬಗ್ಗೆ ಉಪ ಮುಖ್ಯಮಂತ್ರಿಗಳು
24
231
ಶ್ರೀ ಮರಿತಿಬ್ಬೆಗೌಡ ಹಳೆ ಪಿಂಚಣಿ ಯೋಜನೆ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿಗಳು
25
232
ಶ್ರೀ ಮರಿತಿಬ್ಬೆಗೌಡ ಪ್ರವಾಸಿ ಕೇಂದ್ರಗಳಲ್ಲಿ ಮೂಲಸೌಕರ್ಯ ಒದಗಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
26
233
ಶ್ರೀ ಮರಿತಿಬ್ಬೆಗೌಡ ಗಿರಿನಗರ ಆರಕ್ಷಕ ಠಾಣೆ ದುರಸ್ತಿ ಬಗ್ಗೆ ಗೃಹ ಸಚಿವರು
27
234
ಶ್ರೀ ಮರಿತಿಬ್ಬೆಗೌಡ ಕಾನೂನು ಕಾಲೇಜುಗಳ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
28
225
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ಜಾಲತಾಣಗಳ ನಿರ್ವಹಣೆ ಕುರಿತು ಮುಖ್ಯಮಂತ್ರಿಗಳು
29
226
ಶ್ರೀ ಮಂಜುನಾಥ ಭಂಡಾರಿ ಶಿವಮೊಗ್ಗ ಜಿಲ್ಲೆಯ ತುಂಗಾ ನದಿಯಿಂದ ಗ್ರಾಮಾಂತರ ಪ್ರದೇಶದ ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕುರಿತು ಉಪ ಮುಖ್ಯಮಂತ್ರಿಗಳು
30
227
ಶ್ರೀ ಮಂಜುನಾಥ ಭಂಡಾರಿ ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳ ಕುರಿತು ಗೃಹ ಸಚಿವರು
31
228
ಶ್ರೀ ಮಂಜುನಾಥ ಭಂಡಾರಿ ಅಂತರ್ಜಲ ಅಭಿವೃದ್ಧಿ ನಿಯಂತ್ರಣ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
32
229
ಶ್ರೀ ಮಂಜುನಾಥ ಭಂಡಾರಿ ಹೋಂಸ್ಟೇ ನಿಯಂತ್ರಣ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
33
235
ಶ್ರೀ ಮಧು ಜಿ ಮಾದೇಗೌಡ ಮಂಡ್ಯ PRED ಹಗರಣದ ಸಿಐಡಿ ತನಿಖಾ ಪ್ರಗತಿ ಕುರಿತು ಗೃಹ ಸಚಿವರು
34
236
ಶ್ರೀ ಮಧು ಜಿ ಮಾದೇಗೌಡ ನಾಲೆಗಳ ಆಧುನಿಕರಣದ ಬಗ್ಗೆ ಉಪ ಮುಖ್ಯಮಂತ್ರಿಗಳು
35
238
ಶ್ರೀ ಮಧು ಜಿ ಮಾದೇಗೌಡ ಕಾನೂನು ಸೇವಾ ಪ್ರಾಧಿಕಾರದಿಂದ ಬಡಜನರಿಗೆ ಮತ್ತು ಕಾರಾಗೃಹ ಬಂಧಿಗಳಿಗೆ ಕಾನೂನು ನೆರವು ಒದಗಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
36
257
ಶ್ರೀ ಸಿ. ಎನ್. ಮಂಜೇಗೌಡ ಪೋಲಿಸ್ ಸಿಬ್ಬಂದಿಗಳಿಗೆ ವಸತಿಗೃಹಗಳನ್ನು ಒದಗಿಸುವ‌ ಬಗ್ಗೆ ಗೃಹ ಸಚಿವರು
37
218
ಡಾ|| ವೈ. ಎ. ನಾರಾಯಣಸ್ವಾಮಿ ಬೆಂಗಳೂರಿನಲ್ಲಿರುವ ಪೊಲೀಸ್ ಠಾಣೆಗಳ ಬಗ್ಗೆ ಗೃಹ ಸಚಿವರು
38
219
ಡಾ|| ವೈ. ಎ. ನಾರಾಯಣಸ್ವಾಮಿ ರಾಜ್ಯದಲ್ಲಿರುವ ಅಕ್ರಮ ವಲಸಿಗರ ಬಗ್ಗೆ ಗೃಹ ಸಚಿವರು
39
220
ಡಾ|| ವೈ. ಎ. ನಾರಾಯಣಸ್ವಾಮಿ ಎತ್ತಿನಹೊಳೆ ಯೋಜನೆ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
40
221
ಡಾ|| ವೈ. ಎ. ನಾರಾಯಣಸ್ವಾಮಿ ರಾಜ್ಯದಲ್ಲಿ ನೀರಾವರಿ ನೀತಿ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
41
279
ಶ್ರೀ ಎಂ. ನಾಗರಾಜು ಮೇಕೆದಾಟು ಸಮತೋಲನ ಜಲಾಶಯ ಯೋಜನೆ ನಿರ್ಮಾಣದ ಬಗ್ಗೆ ಉಪ ಮುಖ್ಯಮಂತ್ರಿಗಳು
42
280
ಶ್ರೀ ಎಂ. ನಾಗರಾಜು ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ಬಗ್ಗೆ ಗೃಹ ಸಚಿವರು
43
281
ಶ್ರೀ ಎಂ. ನಾಗರಾಜು ಸಂಸ್ಥೆಗಳು ಮತ್ತು ನೌಕರರ ನಡುವೆ ಸಂಘರ್ಷದ ಸಮಯದಲ್ಲಿ ಕಾರ್ಮಿಕ ಇಲಾಖೆಯ ಜವಾಬ್ದಾರಿಯ ಬಗ್ಗೆ ಕಾರ್ಮಿಕ ಸಚಿವರು
44
282
ಶ್ರೀ ಎಂ. ನಾಗರಾಜು ರಾಜ್ಯದಲ್ಲಿ ಮದ್ಯ ಮಾರಾಟದ ಬಗ್ಗೆ ಅಬಕಾರಿ ಸಚಿವರು
45
209
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ಮೆಜೆಸ್ಟಿಕ್ ಮತ್ತು ಕೆ .ಎಸ್. ಆರ್. ಟಿ .ಸಿ .ಬಸ್ ನಿಲ್ದಾಣದಲ್ಲಿ ಕಳ್ಳತನ ಹಾಗೂ ಸುಲಿಗೆ ನಡೆಯುತ್ತಿರುವ ಕುರಿತು ಗೃಹ ಸಚಿವರು
46
210
ಶ್ರೀ ಛಲವಾದಿ ಟಿ. ನಾರಾಯಣಸ್ವಾಮಿ ದ್ರಾಕ್ಷಾರಸ ಉತ್ಪಾದನಾ ಘಟಕಗಳ ಕುರಿತು ಅಬಕಾರಿ ಸಚಿವರು
47
197
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರೈತರಲ್ಲಿರುವ ಕೋವಿಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಟ್ಟಾಗ ಜೋಪಾನವಾಗಿ ದಾಸ್ತಾನು ಮಾಡದೇ ಇರುವ ಬಗ್ಗೆ ಗೃಹ ಸಚಿವರು
48
198
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕಾರ್ಮಿಕರಿಗೆ ನೀಡುತ್ತಿರುವ ವೈದ್ಯಕೀಯ ಸಹಾಯಧನ ಕುರಿತು ಕಾರ್ಮಿಕ ಸಚಿವರು
49
199
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕಾರ್ಮಿಕರಿಗೆ ನೀಡಲಾಗುತ್ತಿರುವ ಪಿಂಚಣಿ ಸೌಲಭ್ಯ ಕುರಿತು ಕಾರ್ಮಿಕ ಸಚಿವರು
50
246
ಶ್ರೀ ಎನ್.ರವಿಕುಮಾರ್ ಗೃಹ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಪಾಯಿ ಕರ್ಮಚಾರಿಗಳ ಕುರಿತು ಗೃಹ ಸಚಿವರು
51
247
ಶ್ರೀ ಎನ್.ರವಿಕುಮಾರ್ 7ನೇ ವೇತನ ಆಯೋಗ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿಗಳು
52
239
ಶ್ರೀ ಶಶೀಲ್ ಜಿ. ನಮೋಶಿ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರುಗಳ ಬಗ್ಗೆ ಮುಖ್ಯಮಂತ್ರಿಗಳು
53
240
ಶ್ರೀ ಶಶೀಲ್ ಜಿ. ನಮೋಶಿ ಕರ್ನಾಟಕ ಸರ್ಕಾರದಿಂದ ಘೋಷಿಸಲಾದ ಗ್ಯಾರಂಟಿಗಳ ಕುರಿತು ಮುಖ್ಯಮಂತ್ರಿಗಳು
54
241
ಶ್ರೀ ಶಶೀಲ್ ಜಿ. ನಮೋಶಿ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಕುರಿತು ಮುಖ್ಯಮಂತ್ರಿಗಳು
55
258
ಶ್ರೀ ಎಸ್. ವ್ಹಿ. ಸಂಕನೂರ ಸರ್ಕಾರ ಮಾಡಿದ 5 ಗ್ಯಾರಂಟಿ ಕಾರ್ಡ್ ಗಳನ್ನು ಜಾರಿ ಮಾಡುವ ಕುರಿತು ಮುಖ್ಯಮಂತ್ರಿಗಳು
56
265
ಶ್ರೀ ಟಿ.ಎ.ಶರವಣ ಮೇಲು ಸೇತುವೆಗಳ ಕೆಳಗಿರುವ ಜಾಗವನ್ನು ಉಪಯೋಗಿಸುವ ಕುರಿತು ಉಪ ಮುಖ್ಯಮಂತ್ರಿಗಳು
57
266
ಶ್ರೀ ಟಿ.ಎ.ಶರವಣ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಆಗಿರುವ ಅಕ್ರಮದ ಕುರಿತು ಮುಖ್ಯಮಂತ್ರಿಗಳು
58
268
ಶ್ರೀ ಟಿ.ಎ.ಶರವಣ ಮೇಕೆದಾಟು ಯೋಜನೆಯ ಜಾರಿ ಬಗ್ಗೆ ಉಪ ಮುಖ್ಯಮಂತ್ರಿಗಳು
59
202
ಶ್ರೀ ವೈ.ಎಂ.ಸತೀಶ್ ಕರ್ನಾಟಕ ರಾಜ್ಯ ಮದ್ಯಪಾನ ಮಂಡಳಿಯಲ್ಲಿನ ಅವ್ಯವಹಾರಗಳ ಕುರಿತು ಅಬಕಾರಿ ಸಚಿವರು
60
261
ಶ್ರೀ ಕೆ.ಎ. ತಿಪ್ಪೇಸ್ವಾಮಿ ಹನಿ ನೀರಾವರಿ ಯೋಜನೆ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
61
262
ಶ್ರೀ ಕೆ.ಎ. ತಿಪ್ಪೇಸ್ವಾಮಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
62
263
ಶ್ರೀ ಕೆ.ಎ. ತಿಪ್ಪೇಸ್ವಾಮಿ 5 ವರ್ಷಗಳಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಬಿಡುಗಡೆಯಾದ ಅನುದಾನದ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
63
264
ಶ್ರೀ ಕೆ.ಎ. ತಿಪ್ಪೇಸ್ವಾಮಿ ಅಸಂಘಟಿತ ಕಾರ್ಮಿಕರ ಕುರಿತು ಕಾರ್ಮಿಕ ಸಚಿವರು
64
208
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆ ಕುರಿತು ಗೃಹ ಸಚಿವರು
65
269
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿನ ಅಂಡರ್ ಪಾಸ್ ನಿರ್ವಹಣೆಯಲ್ಲಿ ಬಿ.ಬಿ.ಎಂ.ಪಿ., ನಿರ್ಲಕ್ಷತೆ ಕುರಿತು ಉಪ ಮುಖ್ಯಮಂತ್ರಿಗಳು
66
207
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರಿಗೆ ಸಮೀಪವಿರುವ ನಂದಿ ಗ್ರಾಮಕ್ಕೆ ರೋಪ್-ವೇ ನಿರ್ಮಾಣ ಮಾಡುವ ಕುರಿತು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
67
271
ಶ್ರೀ ಯು.ಬಿ.ವೆಂಕಟೇಶ್ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿರುವ ರಂಗಮಂದಿರ ಗಳ ಕುರಿತು ಉಪ ಮುಖ್ಯಮಂತ್ರಿಗಳು
68
190
ಶ್ರೀ ಮುನಿರಾಜು ಗೌಡ ಪಿ.ಎಂ ಎನ್.ಪಿ.ಕೆ.ಎಲ್.ಬೆಟರ್ ಮೆಂಟ್ ಶುಲ್ಕ ಸಂಗ್ರಹದ ಕುರಿತು ಉಪ ಮುಖ್ಯಮಂತ್ರಿಗಳು
69
191
ಶ್ರೀ ಮುನಿರಾಜು ಗೌಡ ಪಿ.ಎಂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಭೂ ಉಪಯೋಗ ಅರ್ಜಿಯ ಕುರಿತು ಉಪ ಮುಖ್ಯಮಂತ್ರಿಗಳು
70
192
ಶ್ರೀ ಮುನಿರಾಜು ಗೌಡ ಪಿ.ಎಂ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಕುರಿತು ಮುಖ್ಯಮಂತ್ರಿಗಳು
71
193
ಶ್ರೀ ಮುನಿರಾಜು ಗೌಡ ಪಿ.ಎಂ ಸರ್ಕಾರಿ ನೌಕರರ ನಗದು ರಹಿತ ಆರೋಗ್ಯ ಸೇವೆಯ ಕುರಿತು ಮುಖ್ಯಮಂತ್ರಿಗಳು
72
204
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ದಾಖಲಾಗಿರುವ ಪ್ರಕರಣಗಳ ಕುರಿತು ಗೃಹ ಸಚಿವರು
73
205
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಅಭಿವೃದ್ಧಿಗಾಗಿ ಸಲ್ಲಿಕೆಯಾದ ಪ್ರಸ್ತಾವನೆಗಳ ಕುರಿತು ಮುಖ್ಯಮಂತ್ರಿಗಳು
74
206
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಕುರಿತು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
75
213
ಶ್ರೀ ಎಸ್.ರವಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ನಡೆದಿರುವ ಅಪಘಾತಗಳ ಕುರಿತು ಗೃಹ ಸಚಿವರು
76
255
ಶ್ರೀ ರಾಜೇಂದ್ರ ರಾಜಣ್ಣ ಮೆಟ್ರೋ ಸೇವೆಯನ್ನು ತುಮಕೂರಿನವರೆಗೂ ವಿಸ್ತರಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
77
252
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳ ಬಗ್ಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು
78
253
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸಿ ತಾಣಗಳನ್ನು ಗುರುತಿಸುವ ಬಗ್ಗೆ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು
79
254
ಶ್ರೀ ಪ್ರಕಾಶ್ ಕೆ.ರಾಥೋಡ್ ಆಲಮಟ್ಟಿ ಜಲಾಶಯದ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು
80
256
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ರಾಜ್ಯದ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಕುರಿತು ಮುಖ್ಯಮಂತ್ರಿಗಳು
81
284
ಡಾ|| ಸೂರಜ್ ರೇವಣ್ಣ ಏತ ನೀರಾವರಿ ಯೋಜನೆ ಮತ್ತು ಬಾಕಿ ವಿದ್ಯುತ್ ವೆಚ್ಚದ ಮರುಪಾವತಿ ಬಗ್ಗೆ ಉಪ ಮುಖ್ಯಮಂತ್ರಿಗಳು
82
285
ಡಾ|| ಸೂರಜ್ ರೇವಣ್ಣ ಹಾಸನ ಜಿಲ್ಲೆಯಲ್ಲಿ ಮಧ್ಯ ಮಾರಾಟದ ಪರವಾಗಿ ಕುರಿತು ಅಬಕಾರಿ ಸಚಿವರು
83
286
ಡಾ|| ಸೂರಜ್ ರೇವಣ್ಣ ಡ್ರೈನೇಜ್ ಮೋರಿಯ ಮೇಲೆ ಕಂಬಿ ಕಟ್ಟಿ ಕಾಂಕ್ರೀಟ್ ಅಳವಡಿಸುವ ಕುರಿತು ಉಪ ಮುಖ್ಯಮಂತ್ರಿಗಳು
84
237
ಶ್ರೀ ಮಧು ಜಿ.ಮಾದೇಗೌಡ ಮಾಧ್ಯಮ ಮತ್ತು ಚಲನಚಿತ್ರ ಅಧ್ಯಯನಕ್ಕಾಗಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಮುಖ್ಯಮಂತ್ರಿಗಳು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru