ದಿನಾಂಕ 06-12-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
242
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಪೋಡಿ /ದುರಸ್ತಿ ಆಗದೆ ಬಾಕಿ ಇರುವ ಪ್ರಕರಣಗಳ ಬಗ್ಗೆ ಕಂದಾಯ ಸಚಿವರು
2
323
ಶ್ರೀ ಅ.ದೇವೇಗೌಡ ನಾಡಪ್ರಭು ಕೆಂಪೇಗೌಡ ಸಮಾಧಿಯ ಅಭಿವೃದ್ಧಿ ಬಗ್ಗೆ ಕಂದಾಯ ಸಚಿವರು
3
312
ಶ್ರೀ ಕೇಶವ ಪ್ರಸಾದ್ ಎಸ್ ಸರ್ಕಾರಿ ಭೂಮಿ ಒತ್ತುವರಿ ತೆರವು ಕುರಿತು ಕಂದಾಯ ಸಚಿವರು
4
218
ಶ್ರೀ ಗೋವಿಂದ ರಾಜು ಕಾವೇರಿ-೨ ತಂತ್ರಾಂಶದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಕಂದಾಯ ಸಚಿವರು
5
308
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿ ಪೌತಿ ಖಾತೆ ಮಾಡಲು ವಿಳಂಬವಾಗುತ್ತಿರುವುದನ್ನು ಸರಿಪಡಿಸುವ ಕುರಿತು ಕಂದಾಯ ಸಚಿವರು
6
260
ಶ್ರೀ ಮಂಜುನಾಥ್ ಭಂಡಾರಿ ಧಾರ್ಮಿಕ ಸಂಸ್ಥೆಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
7
325
ಶ್ರೀ ಶಶೀಲ್ ಜಿ. ನಮೋಶಿ ಸಾರಿಗೆ ಬಾಸ್ ಹಾಗೂ ಶಕ್ತಿ ಯೋಜನೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
8
290
ಡಾ|| ವೈ. ಎ. ನಾರಾಯಣಸ್ವಾಮಿ ಶ್ರೀನಿವಾಸಪುರದ ಬಸ್ ನಿಲ್ದಾಣದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
9
265
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದ ಪಶುಸಂಗೋಪನೆ ಇಲಾಖೆಯಲ್ಲಿರುವ ಹುದ್ದೆಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
10
266
ಶ್ರೀ ಅರವಿಂದ ಕುಮಾರ್ ಅರಳಿ ಬೀದರ ಜಿಲ್ಲೆಯ ಅಕ್ರಮ/ ಸಕ್ರಮ ಅರ್ಜಿಗಳ ಕುರಿತು ಕಂದಾಯ ಸಚಿವರು
11
267
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ scp/tsp ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
12
268
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ವಿಶೇಷ ಘಟಕ ಯೋಜನೆ ಫಲಾನುಭವಿಗಳ ಆಯ್ಕೆ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
13
243
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ ಏತ ನೀರಾವರಿ ಯೋಜನೆಗಳಲ್ಲಿ ಮೀನುಗಾರಿಕೆ ನಡೆಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
14
269
ಶ್ರೀ ಅರವಿಂದ ಕುಮಾರ್ ಅರಳಿ ರಾಜ್ಯದ ವಸತಿ ಯೋಜನೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
15
315
ಶ್ರೀ ಕೆ.ಅಬ್ದುಲ್ ಜಬ್ಬರ್ ರಾಜ್ಯದಲ್ಲಿ ಕೆಎಂಎಫ್ ನ ಮಾರಾಟ ಮಳಿಗೆ ಮತ್ತು ವಹಿವಾಟು ವಿವರಗಳನ್ನು ನೀಡುವ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
16
313
ಶ್ರೀ ಕೆ.ಅಬ್ದುಲ್ ಜಬ್ಬರ್ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಬಗ್ಗೆ ಕಂದಾಯ ಸಚಿವರು
17
301
ಶ್ರೀ ಡಿ.ಎಸ್. ಆರುಣ್ ಸಾರಿಗೆ ಇಲಾಖೆ ಸಿಬ್ಬಂದಿಗಳ ಕೊರತೆ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
18
302
ಶ್ರೀ ಡಿ.ಎಸ್. ಆರುಣ್ ಶಿಕ್ಷಣ ಉದ್ಯೋಗದಲ್ಲಿ ಹೈದರಾಬಾದ್ ಕರ್ನಾಟಕ ಕಲ್ಯಾಣ/ ಕರ್ನಾಟಕ ಮೀಸಲಾತಿಯ ಬಗ್ಗೆ ಕಂದಾಯ ಸಚಿವರು
19
303
ಶ್ರೀ ಡಿ.ಎಸ್. ಆರುಣ್ ವಸತಿ ಗೃಹ ಹಂಚಿಕೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
20
241
ಶ್ರೀ ಎಂ. ಎಲ್‌. ಅನಿಲ್‌ ಕುಮಾರ್‌ 2022-23 ಸಾಲಿನ ಅವ್ಯವಹಾರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
21
259
ಶ್ರೀಮತಿ ಭಾರತಿ ಶೆಟ್ಟಿ ಪರಿಶಿಷ್ಟ ವರ್ಗದವರಿಗೆ ಜಮೀನು ಹಂಚಿಕೆ ಮಾಡುವ ಬಗ್ಗೆ ಕಂದಾಯ ಸಚಿವರು
22
322
ಶ್ರೀ ಅ.ದೇವೇಗೌಡ ರಾಜ್ಯದ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳನ್ನು ಅಧಿಕಾರಿ /ಸಿಬ್ಬಂದಿ ವರ್ಗದವರ ಹುದ್ದೆಯ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
23
198
ಶ್ರೀ ಮಧು ಜಿ ಮಾದೇಗೌಡ ಮುಜರಾಯಿ ಇಲಾಖೆಯ ಸ್ಥಿರ ಆಸ್ತಿಗಳ ಸರ್ವೆ ಕಾರ್ಯ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
24
217
ಶ್ರೀ ಗೋವಿಂದ ರಾಜು ರಾಜ್ಯದಲ್ಲಿರುವ ಬಸ್ಸುಗಳ ಸಮಸ್ಯೆಗಳ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
25
219
ಶ್ರೀ ಗೋವಿಂದ ರಾಜು ರಸ್ತೆ ಅಭಿವೃದ್ಧಿ ನಿಗಮದಿಂದ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಲೋಕೋಪಯೋಗಿ ಸಚಿವರು
26
275
ಶ್ರೀ ಹೆಚ್.ಎಸ್. ಗೋಪಿನಾಥ್ ವಸತಿ ಇಲಾಖೆಯಿಂದ ಬಿಡುಗಡೆಯಾಗಿರುವ ಅನುದಾನಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
27
276
ಶ್ರೀ ಹೆಚ್.ಎಸ್. ಗೋಪಿನಾಥ್ ಬೆಂಗಳೂರು ನಗರದಲ್ಲಿ ರಾಜಕಾಲುವೆಯ ಬಗ್ಗೆ ಕಂದಾಯ ಸಚಿವರು
28
278
ಶ್ರೀ ಹೆಚ್.ಎಸ್. ಗೋಪಿನಾಥ್ ರಾಜ್ಯದಲ್ಲಿ ಹದಗೆಟ್ಟಿರುವ ರಸ್ತೆಗಳ ಬಗ್ಗೆ ಲೋಕೋಪಯೋಗಿ ಸಚಿವರು
29
277
ಶ್ರೀ ಹೆಚ್.ಎಸ್. ಗೋಪಿನಾಥ್ ರೈತರಿಗೆ ಸಿಗುವ ಯೋಜನೆಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
30
228
ಶ್ರೀ ಕೆ.ಹರೀಶ್ ಕುಮಾರ್ ಮೀನು ಸಂತತಿ ಹೆಚ್ಚಿಸುವ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
31
229
ಶ್ರೀ ಕೆ.ಹರೀಶ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇ- ಟೆಂಡರ್ ಮೂಲಕ ದಿನಸಿ ಸಾಮಾಗ್ರಿಗಳನ್ನು ಖರೀದಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
32
222
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯಲ್ಲಿನ ರಸ್ತೆ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
33
221
ಶ್ರೀಮತಿ ಹೇಮಲತಾ ನಾಯಕ್ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಮನೆಗಳ ನಿರ್ಮಾಣ ಕುಂಠಿತಗೊಂಡಿರುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
34
220
ಶ್ರೀಮತಿ ಹೇಮಲತಾ ನಾಯಕ್ ಮೀನು ಸಾಕಾಣಿಕೆ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
35
230
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಬಾಗಲಕೋಟೆ ಜಿಲ್ಲೆಯಲ್ಲಿನ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಕುರಿತು ಲೋಕೋಪಯೋಗಿ ಸಚಿವರು
36
231
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಇತರೆ ನಿಗಮಗಳಲ್ಲಿನ ಚಾಲಕರ ಮತ್ತು ನಿರ್ವಾಹಕರ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
37
304
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ ಬರ ಪೀಡಿತ ಪ್ರದೇಶಗಳ ಕುರಿತು ಕಂದಾಯ ಸಚಿವರು
38
306
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯಲ್ಲಿರುವ ಪಶು ಚಿಕಿತ್ಸಾಲಯಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
39
310
ಶ್ರೀ ಕೇಶವ ಪ್ರಸಾದ್ ಎಸ್ ಕರ್ನಾಟಕ ಗೃಹ ಮಂಡಳಿ ಅಭಿವೃದ್ಧಿ ಪಡಿಸುತ್ತಿರುವ ಬಡಾವಣೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
40
311
ಶ್ರೀ ಕೇಶವ ಪ್ರಸಾದ್ ಎಸ್ ವಸತಿ ಯೋಜನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
41
309
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಗಳಲ್ಲಿ ೧ ಎಕರೆಗೆ ಮೇಲ್ಪಟ್ಟು ಪರಿವರ್ತನೆಯಾಗಿರುವ ಜಮೀನುಗಳ ಕುರಿತು ಕಂದಾಯ ಸಚಿವರು
42
307
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಜಿಲ್ಲೆಯಲ್ಲಿನ ಬಾಣಿ ಜಮೀನುಗಳಿಗೆ ಕಂದಾಯ ನಿಗದಿ ಮಾಡುವ ಬಗ್ಗೆ ಕಂದಾಯ ಸಚಿವರು
43
270
ಶ್ರೀ ಮರಿತಿಬ್ಬೆಗೌಡ ವಸತಿ ಶಾಲೆಗಳ ಸಿಬ್ಬಂದಿಯ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
44
271
ಶ್ರೀ ಮರಿತಿಬ್ಬೆಗೌಡ ತತ್ಕಾಲ್ ಪೋಡಿ ಅರ್ಜಿಗಳ ಬಗ್ಗೆ ಕಂದಾಯ ಸಚಿವರು
45
273
ಶ್ರೀ ಮರಿತಿಬ್ಬೆಗೌಡ ಮಂಡ್ಯ ತಾಲ್ಲೂಕು ಕೊತ್ತತ್ತಿ ಹೋಬಳಿ, ಗುತ್ತಲು ಗ್ರಾಮದ ಸ್ವತ್ತುಗಳ ಬಗ್ಗೆಕಂದಾಯ ಸಚಿವರು ಕಂದಾಯ ಸಚಿವರು
46
274
ಶ್ರೀ ಮರಿತಿಬ್ಬೆಗೌಡ ಭೂ ಮಂಜೂರಾತಿ ಪ್ರಕರಣಗಳ ಬಗ್ಗೆ ಕಂದಾಯ ಸಚಿವರು
47
272
ಶ್ರೀ ಮರಿತಿಬ್ಬೆಗೌಡ ದೇವಾಲಯದ ನೌಕರರಿಗೆ ವೇತನ ಶ್ರೇಣಿ ಮಂಜೂರಾತಿ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
48
262
ಶ್ರೀ ಮಂಜುನಾಥ್ ಭಂಡಾರಿ ಲೋಕೋಪಯೋಗಿ ರಸ್ತೆಗಳ ಕುರಿತು ಲೋಕೋಪಯೋಗಿ ಸಚಿವರು
49
263
ಶ್ರೀ ಮಂಜುನಾಥ್ ಭಂಡಾರಿ ರಾಜ್ಯದಲ್ಲಿ ವಸತಿ ಯೋಜನೆ ಅನುಷ್ಠಾನ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
50
264
ಶ್ರೀ ಮಂಜುನಾಥ್ ಭಂಡಾರಿ ಕಂದಾಯ ಇಲಾಖೆಯ ವಿಷಯಗಳ ಕುರಿತು ಕಂದಾಯ ಸಚಿವರು
51
261
ಶ್ರೀ ಮಂಜುನಾಥ್ ಭಂಡಾರಿ ಕಂದಾಯ ಇಲಾಖೆಗಳ ಸೇವೆಗಳ ಕುರಿತು ಕಂದಾಯ ಸಚಿವರು
52
343
ಶ್ರೀ ಮುನಿರಾಜು ಗೌಡ ಪಿ.ಎಂ ಮರು ಭೂ ಸರ್ವೆಯ ಬಗ್ಗೆ ಕಂದಾಯ ಸಚಿವರು
53
344
ಶ್ರೀ ಮುನಿರಾಜು ಗೌಡ ಪಿ.ಎಂ ಪೋಡಿ ಮಾಡಲು ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ ಕಂದಾಯ ಸಚಿವರು
54
345
ಶ್ರೀ ಮುನಿರಾಜು ಗೌಡ ಪಿ.ಎಂ ಶಕ್ತಿ ಯೋಜನೆಗೆ ಸಕಾಲದಲ್ಲಿ ಅನುದಾನ ಬಿಡುಗಡೆ ಮಾಡದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
55
291+292
ಡಾ|| ವೈ. ಎ. ನಾರಾಯಣಸ್ವಾಮಿ ಪಶು ಆಸ್ಪತ್ರೆ ಮತ್ತು ವೈದ್ಯರ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
56
293
ಡಾ|| ವೈ. ಎ. ನಾರಾಯಣಸ್ವಾಮಿ ಬಿ ಎಂ ಐ ಸಿ ಯೋಜನೆಯ ಕುರಿತು ಲೋಕೋಪಯೋಗಿ ಸಚಿವರು
57
294
ಡಾ|| ವೈ. ಎ. ನಾರಾಯಣಸ್ವಾಮಿ ವಕ್ಫ್ ಆಸ್ತಿಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
58
235
ಶ್ರೀ ಎಂ.ನಾಗರಾಜು ಬೆಳಗಾವಿ ಗ್ರಾಮೀಣ ಕ್ಷೇತ್ರದ ಭಾಗಗಳಿಗೆ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
59
236
ಶ್ರೀ ಎಂ.ನಾಗರಾಜು ಲೋಕೋಪಯೋಗಿ ಇಲಾಖೆಯಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿವರಗಳ ಬಗ್ಗೆ ಲೋಕೋಪಯೋಗಿ ಸಚಿವರು
60
238
ಶ್ರೀ ಎಂ.ನಾಗರಾಜು Proposal to Provide housing for all umbrella citizens of the State ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
61
239
ಶ್ರೀ ಎಂ.ನಾಗರಾಜು ಪಶುಸಂಗೋಪನ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
62
254
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಬರಗಾಲ ಆವರಿಸಿರುವ ಕಾರಣ ಬೆಳೆನಷ್ಟ ಅನುಭವಿಸಿದ ರೈತರಿಗೆ ಪರಿಹಾರ ನೀಡುವ ಕುರಿತು ಕಂದಾಯ ಸಚಿವರು
63
255
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ವಸತಿರಹಿತರಿಗೆ ವಿವಿಧ ಯೋಜನೆ ಅಡಿಯಲ್ಲಿ ಮನೆಗಳ ಹಂಚಿಕೆ ನೀಡದಿರುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
64
256
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ವಾಣಿಜ್ಯ ಬಳಕೆಯ ವಾಹನಗಳನ್ನು ಕೃಷಿ ಬಳಕೆಯ ಹೆಸರಿನಲ್ಲಿ ನಂದನೆ ಮಾಡುತ್ತಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
65
257
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಅಂತ್ಯಸಂಸ್ಕಾರ ಸಹಾಯನಿಧಿ ಯೋಜನೆಯನ್ನು ಸ್ಥಗಿತಗೊಳಿಸಿರುವ ಕುರಿತು ಕಂದಾಯ ಸಚಿವರು
66
258
ಶ್ರೀ ಛಲವಾದಿ ಟಿ. ನಾರಾಯಣ ಸ್ವಾಮಿ ಸಾರಿಗೆ ಇಲಾಖೆಯಲ್ಲಿ ಸ್ಪೀಡ್ ಪೋಸ್ಟ್ ಸೇವೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
67
233
ಶ್ರೀ ಕೆ.ಎಸ್.‌ ನವೀನ್ ಬರಗಾಲ ಎದುರಿಸುತ್ತಿರುವ ತಾ‌ಲ್ಲೂಕುಗಳ ಬಗ್ಗೆ ಕಂದಾಯ ಸಚಿವರು
68
234
ಶ್ರೀ ಕೆ.ಎಸ್.‌ ನವೀನ್ ಮುಜರಾಯಿ ನಿಯಂತ್ರಣದಲ್ಲಿರುವ ದೇವಸ್ಥಾನಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
69
244
ಶ್ರೀ ಪ್ರಕಾಶ್ ಕೆ.ರಾಥೋಡ್ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿರುವ ಬಗ್ಗೆ ಕಂದಾಯ ಸಚಿವರು
70
246
ಶ್ರೀ ಪ್ರಕಾಶ್ ಕೆ.ರಾಥೋಡ್ ಎಂ ಡಿ ಆರ್ ಓ ಡಿ ಆರ್ ರಾಜ್ಯ ಹೆದ್ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ನೀಡಿರುವ ಅನುದಾನದ ಬಗ್ಗೆ ಲೋಕೋಪಯೋಗಿ ಸಚಿವರು
71
245
ಶ್ರೀ ಪ್ರಕಾಶ್ ಕೆ.ರಾಥೋಡ್ ದೇವಸ್ಥಾನಗಳಿಗೆ ನೀಡಿರುವ ಅನುದಾನದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
72
247
ಶ್ರೀ ಪ್ರಕಾಶ್ ಕೆ.ರಾಥೋಡ್ ಮೀನುಗಾರಿಕೆಗೆ ಉತ್ತೇಜನ ನೀಡುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
73
248
ಶ್ರೀ ಪ್ರಕಾಶ್ ಕೆ.ರಾಥೋಡ್ ವಸತಿ ನಿಲಯಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
74
205
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ ದೇವಾಲಯಗಳ ಆಸ್ತಿಗಳು ಒತ್ತುವರಿ ಮತ್ತು ಅತಿಕ್ರಮಣ ಆಗಿರುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
75
206
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ ಚಾರ್ಮಾಡಿ ಘಾಟಿ ರಸ್ತೆ ಅಭಿವೃದ್ಧಿ ಕುರಿತು ಲೋಕೋಪಯೋಗಿ ಸಚಿವರು
76
207
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ ಮೂಡಬಿದರೆ ತಾಲ್ಲೂಕಿನಲ್ಲಿ ಕೃಷಿ ಜಮೀನಿನ ಪ್ಲಾಂಟಿಂಗ್ ನಕ್ಷೆ ವಿತರಿಸುವಲ್ಲಿ ತೀವ್ರ ವಿಳಂಬದ ಬಗ್ಗೆ ಕಂದಾಯ ಸಚಿವರು
77
208
ಶ್ರೀ ಪ್ರತಾಪ್ ಸಿಂಹ ನಾಯಕ್. ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಘೋಷಿಸಿರುವ ಹೊಸ ತಾಲ್ಲೂಕುಗಳ ಕಾರ್ಯಾರಂಭ ಕುರಿತು ಕಂದಾಯ ಸಚಿವರು
78
401
ಶ್ರೀ ಬಿ. ಎಂ. ಫಾರೂಖ್ ಕರ್ನಾಟಕ ಉರ್ದು ಅಕಾಡೆಮಿಗೆ ಬಿಡುಗಡೆ ಮಾಡಿರುವ ಅನುದಾನದ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
79
317
ಶ್ರೀ ಎನ್.ರವಿಕುಮಾರ್ ಕಾವೇರಿ 2.0 ತಂತ್ರಾಂಶದ ಕುರಿತು ಕಂದಾಯ ಸಚಿವರು
80
318
ಶ್ರೀ ಎನ್.ರವಿಕುಮಾರ್ ಸಾಮಾಜಿಕ ಭದ್ರತಾ ಯೋಜನೆ ಅಡಿಯಲ್ಲಿ ಪಿಂಚಣಿ ನೀಡುವ ಕುರಿತು ಕಂದಾಯ ಸಚಿವರು
81
319
ಶ್ರೀ ಎನ್.ರವಿಕುಮಾರ್ ಶಕ್ತಿ ಯೋಜನೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
82
321
ಶ್ರೀ ಎನ್.ರವಿಕುಮಾರ್ ರಾಜ್ಯದ ಬೆಳೆಗಳ ಪರಿಸ್ಥಿತಿ ಕುರಿತು ಕಂದಾಯ ಸಚಿವರು
83
296
ಶ್ರೀ ಸೂರಜ್ ರೇವಣ್ಣ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಬಂದರು ಒಳನಾಡು ಜಲಸಾರಿಗೆ ವ್ಯಾಪ್ತಿಗೆ ಒಳಪಡುವ ಅಣೆಕಟ್ಟು ಪ್ರದೇಶದಲ್ಲಿ ಹಮ್ಮಿಕೊಳ್ಳಲಾದ ಸರಕಾರದ ಯೋಜನೆಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
84
297
ಶ್ರೀ ಸೂರಜ್ ರೇವಣ್ಣ ಪಶು ಸಂಗೋಪನೆ ಇಲಾಖೆಯಲ್ಲಿ ನೊಂದಾಯಿಸಿರುವ ಗೋ ಶಾಲೆಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
85
298
ಶ್ರೀ ಸೂರಜ್ ರೇವಣ್ಣ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಮೀನುಗಾರಿಕಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
86
299
ಶ್ರೀ ಸೂರಜ್ ರೇವಣ್ಣ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು, ಬಳದರೆ ಗ್ರಾಮದ 260ನೇ ಸರ್ವೇ ನಂ ಅನಧಿಕೃತ ವಾಣಿಜ್ಯ ಕಟ್ಟಡ 2.20 ಎಕರೆ ಭೂ ಪ್ರದೇಶಕ್ಕೆ ಅನ್ಯ ಕ್ರಾಂತ್ಯ ಮಾಡಿ ಆದೇಶಿಸಿರುವ ಕುರಿತು ಕಂದಾಯ ಸಚಿವರು
87
210
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಲೋಕೋಪಯೋಗಿ ಅತಿಥಿ ಗೃಹದಲ್ಲಿನ ಕಳಪೆ ಕಾಮಗಾರಿ ಬಗ್ಗೆ ಲೋಕೋಪಯೋಗಿ ಸಚಿವರು
88
209
ಶ್ರೀ ವೈ.ಎಂ.ಸತೀಶ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಘೋಷಿಸಿರುವ ಹೊಸ ತಾಲ್ಲೂಕುಗಳ ಕಾರ್ಯ ಆರಂಭ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
89
211
ಶ್ರೀ ವೈ.ಎಂ.ಸತೀಶ್ ಇನಾಂ ಬಿ ರದ್ದತಿ ಕಾಯ್ದೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ಕಂದಾಯ ಸಚಿವರು
90
295
ಶ್ರೀ ಎಸ್. ವ್ಹಿ. ಸಂಕನೂರ ಮೀನುಗಾರರ ಹಿತದೃಷ್ಟಿಯಿಂದ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
91
324
ಶ್ರೀ ಶಶೀಲ್ ಜಿ. ನಮೋಶಿ ಗ್ರಾಮ ಲೆಕ್ಕಾಧಿಕಾರಿಗಳು ಕುರಿತು ಕಂದಾಯ ಸಚಿವರು
92
326
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿನ "ಬರ" ಕುರಿತು ಕಂದಾಯ ಸಚಿವರು
93
327
ಶ್ರೀ ಶಶೀಲ್ ಜಿ. ನಮೋಶಿ ತಹಶೀಲ್ದಾರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಕುರಿತು ಕಂದಾಯ ಸಚಿವರು
94
285
ಶ್ರೀ ಟಿ.ಎ.ಶರವಣ ಹಾಸನಾಂಬ ದೇವಿಯ ದರ್ಶನದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
95
287
ಶ್ರೀ ಟಿ.ಎ.ಶರವಣ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಂಡ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
96
286
ಶ್ರೀ ಟಿ.ಎ.ಶರವಣ ಕಂದಾಯ ಭೂಮಿ ಪರಭಾರೆ ಕುರಿತು ಕಂದಾಯ ಸಚಿವರು
97
288
ಶ್ರೀ ಟಿ.ಎ.ಶರವಣ ವಕ್ಫ್ ಮಂಡಳಿಯ ಆಸ್ತಿಗಳ ಕಬಳಿಕೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
98
289
ಶ್ರೀ ಟಿ.ಎ.ಶರವಣ ಶಕ್ತಿ ಯೋಜನೆಯ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
99
249
ಶ್ರೀ ಕೆ.ಎ. ತಿಪ್ಪೇಸ್ವಾಮಿ ಪೋಡಿಮುಕ್ತ ಗ್ರಾಮ ಅಭಿಯಾನದ ಕುರಿತು ಕಂದಾಯ ಸಚಿವರು
100
250
ಶ್ರೀ ಕೆ.ಎ. ತಿಪ್ಪೇಸ್ವಾಮಿ Viability Gap Fund and India Infrastructure Development Fund ಯೋಜನೆ ಕುರಿತು ಲೋಕೋಪಯೋಗಿ ಸಚಿವರು
101
251
ಶ್ರೀ ಕೆ.ಎ. ತಿಪ್ಪೇಸ್ವಾಮಿ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಚನೆ ಕುರಿತು ಲೋಕೋಪಯೋಗಿ ಸಚಿವರು
102
253
ಶ್ರೀ ಕೆ.ಎ. ತಿಪ್ಪೇಸ್ವಾಮಿ ರಾಜ್ಯದಲ್ಲಿ ಸಾಗರ ಮೂಲ ಯೋಜನೆಯ ಅನುಷ್ಠಾನದ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
103
201
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದಲ್ಲಿರುವ ಎ.ಬಿ.ಮತ್ತು ಸಿ. ವರ್ಗದ ದೇವಸ್ಥಾನಗಳ ಸಂಖ್ಯೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
104
202
ಶ್ರೀ ಯು.ಬಿ.ವೆಂಕಟೇಶ್ ಕೆ.ಎಸ್.ಆರ್.ಟಿ.ಸಿ.ಯು ರಾಜ್ಯದ ಎಲ್ಲಾ ತಾಲ್ಲೂಕು/ಹೋಬಳಿಗಳಿ ಬಸ್ಸು ಸಂಪರ್ಕ ಕಲ್ಪಿಸುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
105
203
ಶ್ರೀ ಯು.ಬಿ.ವೆಂಕಟೇಶ್ ರಾಜ್ಯ ಸರ್ಕಾರದ ಒಟ್ಟು 63.08 ಲಕ್ಷ ಎಕರೆ ಸರ್ಕಾರಿ ಭೂಮಿಯಲ್ಲಿ 14.27 ಲಕ್ಷ ಎಕರೆ ಒತ್ತುವರಿಯಾಗಿರುವುದನ್ನು ತೆರವುಗೊಳಿಸುವ ಬಗ್ಗೆ ಕಂದಾಯ ಸಚಿವರು
106
204
ಶ್ರೀ ಯು.ಬಿ.ವೆಂಕಟೇಶ್ ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ ಬೆಂಗಳೂರು ಒನ್‌ ಕರ್ನಾಟಕ ಒನ್‌ ಇ-ಗೌರ್ನೆನ್ಸ್‌ ಕಛೇರಿಗಳ ಗುತ್ತಿಗೆ ಕುರಿತು ಕಂದಾಯ ಸಚಿವರು
107
280
ಶ್ರೀ ಸುನೀಲ್‌ ವಲ್ಯಾಪುರ್ ಅಕ್ರಮವಾಗಿ ಸಾಗುವಳಿ ಮಾಡುತ್ತಿರುವ ಜಮೀನನ್ನು ಸಕ್ರಮಗೊಳಿಸುವ ಕುರಿತು ಕಂದಾಯ ಸಚಿವರು
108
281
ಶ್ರೀ ಸುನೀಲ್‌ ವಲ್ಯಾಪುರ್ ರಾಜ್ಯದ ಹೆದ್ದಾರಿ ಬಗ್ಗೆ ಲೋಕೋಪಯೋಗಿ ಸಚಿವರು
109
282
ಶ್ರೀ ಸುನೀಲ್‌ ವಲ್ಯಾಪುರ್ ಮೀನು ಸಾಕಾಣಿಕೆ ಕೇಂದ್ರಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
110
283
ಶ್ರೀ ಸುನೀಲ್‌ ವಲ್ಯಾಪುರ್ ಪಶುಸಂಗೋಪನೆ ಇಲಾಖೆ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
111
284
ಶ್ರೀ ಸುನೀಲ್‌ ವಲ್ಯಾಪುರ್ ಸಾರಿಗೆ ಇಲಾಖೆಯ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
112
212
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ರಾಜ್ಯ ಹೆದ್ದಾರಿ ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
113
213
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಬಸ್‌ ಗಳ ಕಾರ್ಯನಿರ್ವಹಣೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
114
214
ಶ್ರೀ ಭೀಮರಾವ್‌ ಬಸವರಾಜ ಪಾಟೀಲ್ ಅನುಗೃಹ ಯೋಜನೆಯಡಿಯಲ್ಲಿ ಕುರಿ ಸಾಕಾಣಿಕೆದಾರರಿಗೆ ಪರಿಹಾರ ನೀಡುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
115
224
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ A.B.C.ದರ್ಜೆಯ ದೇವಸ್ಥಾನಗಳ ಬಗ್ಗೆ ಕಂದಾಯ ಸಚಿವರು
116
225
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಕಂದಾಯ ಸಚಿವರು
117
226
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಯಿಂದ ಆಗುತ್ತಿರುವ ತೊಂದರೆ ಬಗ್ಗೆ ಕಂದಾಯ ಸಚಿವರು
118
195
ಶ್ರೀ ಮಧು ಜಿ.ಮಾದೇಗೌಡ ʼಪಶು ಸಂಜೀವಿನಿʼ ಯೋಜನೆಯಡಿ ಒದಗಿಸಲಾದ ಆಂಬುಲೆನ್ಸ್ ಗಳ ಕಾರ್ಯನಿರ್ವಹಣೆ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
119
196
ಶ್ರೀ ಮಧು ಜಿ.ಮಾದೇಗೌಡ ಮಂಡ್ಯದಲ್ಲಿ ʼಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅಮೃತಭವನʼ ನಿರ್ಮಾಣ ಕುರಿತು ಕಂದಾಯ ಸಚಿವರು
120
197
ಶ್ರೀ ಮಧು ಜಿ.ಮಾದೇಗೌಡ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ೨೭೫(275)ರ ಸರ್ವಿಸ್ ರಸ್ತೆಯಲ್ಲಿನ ಸಮಸ್ಯೆಗಳ ಬಗ್ಗೆ ಲೋಕೋಪಯೋಗಿ ಸಚಿವರು
121
199
ಶ್ರೀ ಮಧು ಜಿ.ಮಾದೇಗೌಡ ಪೋಡಿ ಮುಕ್ತ ಗ್ರಾಮ ಎಂದು ಘೋಷಿಸುವ ಬಗ್ಗೆ ಕಂದಾಯ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru