ದಿನಾಂಕ 13-12-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
955
ಶ್ರೀ ಅ.ದೇವೇಗೌಡ 2023ನೇ ಸಾಲಿನ ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಯೋಜನೆ ಅಡಿಯಲ್ಲಿ ಹಂಚಿಕೆಯಾಗಿರುವ ವಸತಿಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
2
919
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ರಾಜ್ಯದಲ್ಲಿ ಬರ ಪರಿಹಾರದ ಹಣ ಬಿಡುಗಡೆ ಕುರಿತು ಕಂದಾಯ ಸಚಿವರು
3
962
ಶ್ರೀ ಡಿ.ಎಸ್.ಅರುಣ್ ನೃಪತುಂಗ ರಸ್ತೆಯಲ್ಲಿರುವ ಕೃಷಿಕ ಸಮಾಜದ ಕುರಿತು ಲೋಕೋಪಯೋಗಿ ಸಚಿವರು
4
859
ಶ್ರೀ ಅರವಿಂದ ಕುಮಾರ್‌ ಅರಳಿ ರಾಜ್ಯದಲ್ಲಿರುವ ಗ್ರಾಮಾಂತರ ಪ್ರದೇಶಗಳಲ್ಲಿ ಗೋಮಾಳ ಜಮೀನು ಕುರಿತು ಕಂದಾಯ ಸಚಿವರು
5
861
ಶ್ರೀ ಅರವಿಂದ ಕುಮಾರ್‌ ಅರಳಿ ರಾಜ್ಯದಲ್ಲಿ ಅಮೃತ ವಸತಿ ಯೋಜನೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
6
862
ಶ್ರೀ ಅರವಿಂದ ಕುಮಾರ್‌ ಅರಳಿ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
7
863
ಶ್ರೀ ಅರವಿಂದ ಕುಮಾರ್‌ ಅರಳಿ ರಾಜ್ಯದಲ್ಲಿರುವ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಕುರಿತು ಲೋಕೋಪಯೋಗಿ ಸಚಿವರು
8
946
ಶ್ರೀ ಎಂ.ಎಲ್.‌ ಅನಿಲ್‌ ಕುಮಾರ್ ಮೀನು ಮರಿ ಉತ್ಪಾದನಾ ಕೇಂದ್ರಗಳಿಗೆ ಸೌರ ವಿದ್ಯುತ್ ಅಳವಡಿಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
9
960
ಶ್ರೀ ಡಿ.ಎಸ್.ಅರುಣ್ ಸಾರಿಗೆ ಅವ್ಯವಸ್ಥೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
10
961
ಶ್ರೀ ಡಿ.ಎಸ್.ಅರುಣ್ ಶಕ್ತಿ ಯೋಜನೆ ಕಾರ್ಯಕ್ರಮ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
11
947
ಶ್ರೀ ಕೆ.ಅಬ್ದುಲ್‌ ಜಬ್ಬರ್ ವಕ್ಫ್ ಮತ್ತು ಅಲ್ಪಸಂಖ್ಯಾತರ ಸಂಸ್ಥೆಗಳಲ್ಲಿರುವ ಹುದ್ದೆಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
12
881
ಶ್ರೀಮತಿ ಹೇಮಲತಾ ನಾಯಕ್ ಕೊಪ್ಪಳ ಜಿಲ್ಲೆಯ ವಕ್ಫ್ ಆಸ್ತಿ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
13
882
ಶ್ರೀಮತಿ ಹೇಮಲತಾ ನಾಯಕ್ ಪಶು ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲು ಅನುದಾನ ಮತ್ತು ವೈದ್ಯರ ನೇಮಕಾತಿ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
14
883
ಶ್ರೀಮತಿ ಹೇಮಲತಾ ನಾಯಕ್ ಅನಧಿಕೃತ ಟೋಲ್ ನಿರ್ಮಾಣ ಮಾಡಿ ಸುಂಕವನ್ನು ವಸೂಲಿ ಮಾಡುತ್ತಿರುವ ಬಗ್ಗೆ ಲೋಕೋಪಯೋಗಿ ಸಚಿವರು
15
951
ಶ್ರೀ ಕೆ.ಹರೀಶ್‌ ಕುಮಾರ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವತಿಯಿಂದ ಶಾಲೆಗಳಿಗೆ ಮಧ್ಯಾಹ್ನದ ಬಿಸಿ ಊಟ ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಿದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
16
952
ಶ್ರೀ ಕೆ.ಹರೀಶ್‌ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಸಂಘ ಸಂಸ್ಥೆಗಳಿಗೆ ಜಮೀನಿನ ಮಂಜೂರಾತಿಗೆ ಸ್ಥಳ ಮೌಲ್ಯ ನಿಗದಿಪಡಿಸುವ ಬಗ್ಗೆ ಕಂದಾಯ ಸಚಿವರು
17
953
ಶ್ರೀ ಕೆ.ಹರೀಶ್‌ ಕುಮಾರ್ ಕೇಂದ್ರ ಸರ್ಕಾರವು ಜಾನುವಾರುಗಳ ನಿಖರ ಮಾಹಿತಿಗೆ ರೂಪಿಸಿದ ಇನಾಫ್ ಯೋಜನೆಯ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
18
956
ಶ್ರೀ ಕುಶಾಲಪ್ಪ ಎಂ.ಪಿ ಕೊಡಗು ಈ ಜಿಲ್ಲೆಯಲ್ಲಿನ ಪ್ರಕೃತಿ ವಿಕೋಪದ ಸಮಸ್ಯೆ ಕುರಿತು ಕಂದಾಯ ಸಚಿವರು
19
938
ಶ್ರೀ ಕೇಶವ ಪ್ರಸಾದ್‌ ಎಸ್. ಬಾಕಿ ಇರುವ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಬಗ್ಗೆ ಕಂದಾಯ ಸಚಿವರು
20
936
ಶ್ರೀ ಕೇಶವ ಪ್ರಸಾದ್‌ ಎಸ್. ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಮಾಸಾಶನ ಹೆಚ್ಚಿಸುವ ಬಗ್ಗೆ ಕಂದಾಯ ಸಚಿವರು
21
937
ಶ್ರೀ ಕೇಶವ ಪ್ರಸಾದ್‌ ಎಸ್. ರಾಜ್ಯದಲ್ಲಿ ನಡೆಯುತ್ತಿರುವ ಜನತಾದರ್ಶನ ಬಗ್ಗೆ ಕಂದಾಯ ಸಚಿವರು
22
874
ಶ್ರೀ ಮರಿತಿಬ್ಬೇಗೌಡ ವಸತಿ ಶಾಲೆಗಳಿಗೆ ನೇರ ನೇಮಕಾತಿ ಮೂಲಕ ಹುದ್ದೆಗಳ ಭರ್ತಿ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
23
875
ಶ್ರೀ ಮರಿತಿಬ್ಬೇಗೌಡ ನಕಲಿ ದಾಖಲಿ ಸೃಷ್ಟಿಸಿ ಜಮೀನು ಪರ ಬಾರಿ ಮಾಡಿರುವ ಬಗ್ಗೆ ಕಂದಾಯ ಸಚಿವರು
24
876
ಶ್ರೀ ಮರಿತಿಬ್ಬೇಗೌಡ ಆರ್.ಆರ್.ಟಿ.ಶಾಖೆಯಲ್ಲಿನ ಅರ್ಜಿಗಳ ವಿಲೇವಾರಿ ಬಗ್ಗೆ ಕಂದಾಯ ಸಚಿವರು
25
877
ಶ್ರೀ ಮರಿತಿಬ್ಬೇಗೌಡ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ ಕಲ್ಪಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
26
878
ಶ್ರೀ ಮರಿತಿಬ್ಬೇಗೌಡ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಬಗ್ಗೆ ಲೋಕೋಪಯೋಗಿ ಸಚಿವರು
27
855
ಶ್ರೀ ಮಂಜುನಾಥ ಭಂಡಾರಿ ಪಶು ಸಂಗೋಪನೆ ಕಾರ್ಯಕ್ರಮಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
28
856
ಶ್ರೀ ಮಂಜುನಾಥ ಭಂಡಾರಿ ಸರ್ಕಾರಿ ಭೂಮಿಯ ಕುರಿತು ಕಂದಾಯ ಸಚಿವರು
29
857
ಶ್ರೀ ಮಂಜುನಾಥ ಭಂಡಾರಿ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಕುರಿತು ಲೋಕೋಪಯೋಗಿ ಸಚಿವರು
30
858
ಶ್ರೀ ಮಂಜುನಾಥ ಭಂಡಾರಿ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ನಿಯಮಗಳ ಕುರಿತು ಲೋಕೋಪಯೋಗಿ ಸಚಿವರು
31
935
ಶ್ರೀ ಎನ್.ಮಂಜೇಗೌಡ ಮೂಲಭೂತ ಸೌಕರ್ಯಗಳಾದ ರಸ್ತೆ ಚರಂಡಿ ವಿದ್ಯುತ್ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
32
914
ಡಾ:ವೈ.ಎ.ನಾರಾಯಣಸ್ವಾಮಿ ಗುತ್ತಿಗೆದಾರರಿಗೆ ಗುತ್ತಿಗೆ ಬಾಕಿ ಹಣ ಕುರಿತು ಲೋಕೋಪಯೋಗಿ ಸಚಿವರು
33
916
ಡಾ:ವೈ.ಎ.ನಾರಾಯಣಸ್ವಾಮಿ ದೇವಾಲಯಗಳಿಗೆ ಹಣ ಬಿಡುಗಡೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
34
917
ಡಾ:ವೈ.ಎ.ನಾರಾಯಣಸ್ವಾಮಿ ವಸತಿ ಮನೆ ಹಂಚಿಕೆ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
35
918
ಡಾ:ವೈ.ಎ.ನಾರಾಯಣಸ್ವಾಮಿ ರೈತರಿಗೆ ಸರಿಯಾದ ಹಾಲಿನ ಬೆಲೆ ಸಿಗದಿರುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
36
924
ಶ್ರೀ ಎಂ.ನಾಗರಾಜು ಶಕ್ತಿ ಯೋಜನೆಯಡಿ ಮಹಿಳೆಯರ ಪ್ರಯಾಣದ ಟಿಕೆಟ್ ದರವನ್ನು ಸಾರಿಗೆ ಸಂಸ್ಥೆಗಳಿಗೆ ಮರುಪಾವತಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
37
925
ಶ್ರೀ ಎಂ.ನಾಗರಾಜು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವ ಬಗ್ಗೆ ಲೋಕೋಪಯೋಗಿ ಸಚಿವರು
38
926
ಶ್ರೀ ಎಂ.ನಾಗರಾಜು ಬರಗಾಲ ನಿರ್ವಹಣೆ ಬಗ್ಗೆ ಕಂದಾಯ ಸಚಿವರು
39
927
ಶ್ರೀ ಎಂ.ನಾಗರಾಜು ಆಶ್ರಯ ಯೋಜನೆ ಅಡಿ ನಿರ್ಮಿಸಿರುವ ಮನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
40
928
ಶ್ರೀ ಎಂ.ನಾಗರಾಜು ಜಾನುವಾರುಗಳು ಅಪಘಾತಗೊಂಡಾಗ ಪಶುವೈದ್ಯಾಲಯಕ್ಕೆ ಸೇರಿಸುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
41
963
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ರಸ್ತೆಯ ಅಕ್ಕಪಕ್ಕದಲ್ಲಿ ಗಿಡಗಂಟೆಗಳು ಬೆಳೆದು ಅಪಘಾತ ಸಂಭವಿಸುತ್ತಿರುವ ಕುರಿತು ಲೋಕೋಪಯೋಗಿ ಸಚಿವರು
42
964
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ವಾಹನಗಳ ಸರೆಂಡರ್ ಹೆಸರಿನಲ್ಲಿ ಸರ್ಕಾರಕ್ಕೆ ಆಗುತ್ತಿರುವ ತೆರಿಗೆ ನಷ್ಟದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
43
972
ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಫಲವತ್ತಾದ ಜಮೀನನ್ನು ಶವಸಂಸ್ಕಾರಕ್ಕೆ ಮಂಜೂರು ಮಾಡಿರುವ ಕುರಿತು ಕಂದಾಯ ಸಚಿವರು
44
930
ಶ್ರೀ ಬಿ.ಎಂ.ಫಾರೂಖ್ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ತಣ್ಣೀರುಬಾವಿ ಸುಲ್ತಾನ್ ಬತೇರಿ ರಸ್ತೆ ಅಗಲಿಕರಣ ಕುರಿತು ಲೋಕೋಪಯೋಗಿ ಸಚಿವರು
45
894
ಶ್ರೀ ಪ್ರಕಾಶ್‌ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಮೀನುಗಾರಿಕೆ ಅಭಿವೃದ್ಧಿಪಡಿಸಿರುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
46
895
ಶ್ರೀ ಪ್ರಕಾಶ್‌ ಕೆ.ರಾಥೋಡ್ ಪಶು ಆಸ್ಪತ್ರೆ ಸ್ಥಾಪಿಸುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
47
896
ಶ್ರೀ ಪ್ರಕಾಶ್‌ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ವೃದ್ಧಾಪ್ಯ ವೇತನದ ಬಗ್ಗೆ ಕಂದಾಯ ಸಚಿವರು
48
897
ಶ್ರೀ ಪ್ರಕಾಶ್‌ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಮುಜರಾಯಿ ದೇವಸ್ಥಾನದ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
49
898
ಶ್ರೀ ಪ್ರಕಾಶ್‌ ಕೆ.ರಾಥೋಡ್ ವಕ್ಫ್‌ ಇಲಾಖೆ ವ್ಯಾಪ್ತಿಗೆ ಸಂಬಂಧಪಟ್ಟ ಜಮೀನಿನ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
50
920
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ರಾಜ್ಯದಲ್ಲಿ ಭೂಮಿ ಅಳತೆ ಪಹಣಿ ತಿದ್ದುಪಡಿ ಅರ್ಜಿಗಳು ಬಾಕಿ ಇರುವ ಬಗ್ಗೆ ಕಂದಾಯ ಸಚಿವರು
51
921
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ಮೀನುಗಾರಿಕೆ ಪ್ರತ್ಯೇಕ ವಿ ವಿ ಸ್ಥಾಪನೆ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
52
922
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ಅಂತ್ಯಸಂಸ್ಕಾರ ಸಹಾಯ ನಿಧಿ ಹಣ ಸ್ಥಗಿತಗೊಂಡಿರುವ ಬಗ್ಗೆ ಕಂದಾಯ ಸಚಿವರು
53
923
ಶ್ರೀ ಪ್ರತಾಪ್‌ ಸಿಂಹ ನಾಯಕ್.ಕೆ ವಸತಿ ಯೋಜನೆಯ ಮನೆಗಳು ಪೂರ್ಣವಾಗಿರುವ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
54
904
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯ ಸರ್ಕಾರಿ ಪಶು ವೈದ್ಯಕೀಯ ಆಸ್ಪತ್ರೆಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
55
905
ಶ್ರೀ ಪಿ.ಹೆಚ್.ಪೂಜಾರ್ ಭೂ-ನೋಂದಣಿ ಮಾರ್ಗ ಸೂಚಿ ದರಗಳ ಹೆಚ್ಚಳ ಕುರಿತು ಕಂದಾಯ ಸಚಿವರು
56
906
ಶ್ರೀ ಪಿ.ಹೆಚ್.ಪೂಜಾರ್ ರಾಜ್ಯದಲ್ಲಿ ಬೆಳೆನಾಶದ ಮಾಹಿತಿ ಜಿಲ್ಲೆ ಹಾಗೂ ತಾಲೂಕು ವರು ಮಾಹಿತಿ ಬಗ್ಗೆ ಕಂದಾಯ ಸಚಿವರು
57
910
ಶ್ರೀ ಎನ್.ರವಿಕುಮಾರ್ ಕುರಿ ಮತ್ತು ಮೇಕೆ ಮರಣದ ಅಡಿಯಲ್ಲಿ ಅನುಗ್ರಹ ಯೋಜನೆ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
58
911
ಶ್ರೀ ಎನ್.ರವಿಕುಮಾರ್ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
59
912
ಶ್ರೀ ಎನ್.ರವಿಕುಮಾರ್ ವಸತಿ ನಿಗಮಗಳ ಅನುದಾನ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
60
913
ಶ್ರೀ ಎನ್.ರವಿಕುಮಾರ್ ರಾಜ್ಯದ ಮುಜರಾಯಿ ಇಲಾಖೆಯಿಂದ ದೇವಾಲಯದ ಸ್ಥಿರಾಸ್ತಿ ಸರ್ವೇ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
61
957
ಶ್ರೀ ವೈ.ಎಂ.ಸತೀಶ್ ಬಳ್ಳಾರಿ ವಿಜಯನಗರ ಜಿಲ್ಲೆಯಲ್ಲಿ ವಿಧವಾ/ವೃದ್ಧಾಪ್ಯ /ಅಂಗವಿಕಲರ ಅರ್ಜಿಗಳನ್ನು ವಿಲೇ ಮಾಡದಿರುವ ಬಗ್ಗೆ ಕಂದಾಯ ಸಚಿವರು
62
958
ಶ್ರೀ ವೈ.ಎಂ.ಸತೀಶ್ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಹೊಸ ಬಸ್ ಗಳನ್ನು ಖರೀದಿಸುವ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
63
889
ಶ್ರೀ ಸೂರಜ್‌ ರೇವಣ್ಣ ಹಾಸನ ಜಿಲ್ಲೆ ಕಸಬಾ ಹೋಬಳಿ ಚಿಕ್ಕಕೊಂಡಗೋಳ ಗ್ರಾಮದ ಸರ್ವೆ ನಂಬರ್ 7,10,25,106,107 ಮತ್ತು 137 ರಲ್ಲಿ ಅತಿಕ್ರಮವಾಗಿ ಭೂಮಿಯನ್ನು ಸಾಗುವ ಚೀಟಿದಾರರಿಗೆ ಮಂಜೂರು ಮಾಡಿರುವ ಕುರಿತು ಕಂದಾಯ ಸಚಿವರು
64
890
ಶ್ರೀ ಸೂರಜ್‌ ರೇವಣ್ಣ ಮುಜರಾಯಿ ಇಲಾಖೆಯಡಿ ಪುರೋಹಿತರಿಗೆ ಒದಗಿಸುವ ಸವಲತ್ತಿನ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
65
900
ಶ್ರೀ ಶಶೀಲ್‌ ಜಿ.ನಮೋಶಿ ಕಲಬುರ್ಗಿ ಜಿಲ್ಲೆಯ ವ್ಯಾಪ್ತಿಯಲ್ಲಿ ವಸತಿಯೋಜನೆಗಳಡಿ ಹಂಚಿಕೆಯಾದ ಮನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
66
901
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದಲ್ಲಿ ದೇಸಿ ತಳಿಯ ಹಸುಗಳ ಉತ್ತೇಜನಕ್ಕೆ ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
67
902
ಶ್ರೀ ಶಶೀಲ್‌ ಜಿ.ನಮೋಶಿ ಹೊಸದಾಗಿ ರಚನೆ ಯಾದ ತಾಲ್ಲೂಕುಗಳು ಗಳಿಗೆ ಅಗತ್ಯ ಸಿಬ್ಬಂದಿ ಕಚೇರಿ ಒದಗಿಸುವ ಕುರಿತು ಕಂದಾಯ ಸಚಿವರು
68
903
ಶ್ರೀ ಶಶೀಲ್‌ ಜಿ.ನಮೋಶಿ ರಾಜ್ಯದ ತಹಸಿಲ್ದಾರ್ ಕಚೇರಿಗಳಲ್ಲಿನ ಹುದ್ದೆಗಳ ಬಗ್ಗೆ ಕಂದಾಯ ಸಚಿವರು
69
879
ಶ್ರೀ ಎಸ್.ವ್ಹಿ.ಸಂಕನೂರ ಕರ್ನಾಟಕ ನಾಗರೀಕ ಸೇವ ನಿಯಮ 1977 ಕಲಂ 160 ರದ್ದು ಮಾಡಿರುವುದರಿಂದ ʼಸಿʼ ಹಾಗೂ ʼಡಿʼ ದರ್ಜೆ ನೌಕರರಿಗೆ ಅಂತರ್‌ ಜಿಲ್ಲಾ ವರ್ಗಾವಣೆಯಿಂದಾದ ತೊಂದರೆ ಬಗ್ಗೆ ಕಂದಾಯ ಸಚಿವರು
70
940
ಶ್ರೀ ಶರವಣ ಟಿ.ಎ ರೇರಾ ಕಾಯ್ದೆಯ ನಿಯಮಗಳ ಕುರಿತು ಕಂದಾಯ ಸಚಿವರು
71
941
ಶ್ರೀ ಶರವಣ ಟಿ.ಎ ರಾಜ್ಯದ ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
72
942
ಶ್ರೀ ಶರವಣ ಟಿ.ಎ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸರ್ಕಾರಿ ಭೂಮಿ ಕುರಿತು ಕಂದಾಯ ಸಚಿವರು
73
943
ಶ್ರೀ ಶರವಣ ಟಿ.ಎ ಬೆಂಗಳೂರಿನಲ್ಲಿ ಕ್ಯಾರಿಯೇಜ್ ವೇ ನಿರ್ಮಾಣದ ಕುರಿತು ಲೋಕೋಪಯೋಗಿ ಸಚಿವರು
74
909
ಶ್ರೀ ಎನ್.ರವಿಕುಮಾರ್ ರಾಜ್ಯದ ಮದರಸಾ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣದ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
75
885
ಶ್ರೀ ಕೆ.ಎ.ತಿಪ್ಪೇಸ್ವಾಮಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮತ್ತು ಸಾಮಾಜಿಕ ಅಭಿವೃದ್ಧಿಗೆ ಇರುವ ಯೋಜನೆಗಳ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
76
886
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕಡಲ ಕಡಲ ತೀರಗಳ ಕೊರೆತ ಭೂಮಾಪನ ಮತ್ತು ಮ್ಯಾಪಿಂಗ್ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
77
887
ಶ್ರೀ ಕೆ.ಎ.ತಿಪ್ಪೇಸ್ವಾಮಿ ರಾಜ್ಯದಲ್ಲಿರುವ ಸಣ್ಣ ಬಂದರುಗಳ ಮತ್ತು ಕಡಲ ತೀರಗಳ ಅಭಿವೃದ್ಧಿ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
78
888
ಶ್ರೀ ಕೆ.ಎ.ತಿಪ್ಪೇಸ್ವಾಮಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
79
907
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದಲ್ಲಿ ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿರುವ ಆಸ್ತಿಗಳ ಕುರಿತು ಲೋಕೋಪಯೋಗಿ ಸಚಿವರು
80
908
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದ ಕೆ.ಆರ್.ವೃತದಲ್ಲಿನ ಲೋಕೋಪಯೋಗಿ ಕಚೇರಿ ಆವರಣದಲ್ಲಿರುವ ಕರ್ನಾಟಕ ಇಂಜಿನಿಯರ್ ಸೇವಾ ಸಂಘದ ಕುರಿತು ಲೋಕೋಪಯೋಗಿ ಸಚಿವರು
81
933
ಶ್ರೀ ಯು.ಬಿ.ವೆಂಕಟೇಶ್ ರಾಜ್ಯದ ವಸತಿ ಯೋಜನೆಗಳಲ್ಲಿ ಸರ್ಕಾರವೇ ಸಂಪೂರ್ಣ ಮೊತ್ತ ಪಾವತಿಸಿ ಉಚಿತ ಸೂರು ಕಲ್ಪಿಸುವ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
82
891
ಶ್ರೀ ಸುನೀಲ್‌ ವಲ್ಯಾಪುರ್ ಸಾರಿಗೆ ಮತ್ತು ಮುಜರಾಯಿ ಇಲಾಖೆ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರು
83
892
ಶ್ರೀ ಸುನೀಲ್‌ ವಲ್ಯಾಪುರ್ ರಾಜ್ಯದಲ್ಲಿ ಹೊಸದಾಗಿ ನಿರ್ಮಿಸಲಾದ ತಾಲೂಕು ಕೇಂದ್ರಗಳ ಕುರಿತು ಕಂದಾಯ ಸಚಿವರು
84
893
ಶ್ರೀ ಸುನೀಲ್‌ ವಲ್ಯಾಪುರ್ ಪಶು ಸಂಗೋಪನೆ ಇಲಾಖೆಯಲ್ಲಿ ಜಾರಿಯಲ್ಲಿರುವ ಕಾರ್ಯಕ್ರಮಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
85
944
ಶ್ರೀ ಅಡಗೂರು ಹೆಚ್‌. ವಿಶ್ವನಾಥ್ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೀರೇಶ್ವರಪುರ ಗ್ರಾಮಕ್ಕೆ ಸಂಬಂಧಿಸಿದ ಬಗ್ಗೆ ಕಂದಾಯ ಸಚಿವರು
86
871
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರೈತರಿಗೆ ನೀಡುವ ಆರ್.ಟಿ.ಸಿ.ಪಹಣಿಗಳ ಬಗ್ಗೆ ಕಂದಾಯ ಸಚಿವರು
87
872
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಮೀನು ಸಾಕಾಣಿಕೆ ಕೇಂದ್ರಗಳ ಬಗ್ಗೆ ಕಂದಾಯ ಸಚಿವರು
88
873
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ವಸತಿ ಯೋಜನೆ ಬಗ್ಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
89
959
ಶ್ರೀ ಭೀಮರಾವ್ ಬಸವರಾಜು ಪಾಟೀಲ್ ಪರಿಹಾರ ನೀಡುವ ಕುರಿತು ಕಂದಾಯ ಸಚಿವರು
90
949
ಶ್ರೀಮತಿ ಭಾರತಿ ಶೆಟ್ಟಿ ಆರ್.ಟಿ.ಓ.ಕಚೇರಿಗಳ ನಿರ್ವಹಣೆ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವರು
91
954
ಡಾ||ಚಂದ್ರಶೇಖರ್‌ ಬಿ.ಪಾಟೀಲ್ ಗೋಶಾಲೆಗಳ ಕುರಿತು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
92
240
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಯೋಜನೆಯ ಕಾಮಗಾರಿಗಳ ಕುರಿತು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು
93
869
ಶ್ರಿ ಮುನಿರಾಜುಗೌಡ ಪಿ.ಎಂ ಶ್ರೀ ಧರ್ಮರಾಯಸ್ವಾಮಿ ದೇವಾಲಯದ ಆಸ್ತಿಯ ಖಾತೆ ಮಾಡುವ ಬಗ್ಗೆ ಕಂದಾಯ ಸಚಿವರು
94
870
ಶ್ರಿ ಮುನಿರಾಜುಗೌಡ ಪಿ.ಎಂ ಕಂದಾಯ ಭೂಮಿ ಮತ್ತು ಗ್ರಾಮ ಠಾಣಾ ವ್ಯಾಪ್ತಿಯ ಗಡಿ ಗುರುತಿಸುವ ಬಗ್ಗೆ ಕಂದಾಯ ಸಚಿವರು
95
929
ಶ್ರೀ ತಿಪ್ಪಣ್ಣಪ್ಪ 94ಸಿಸಿ ಅಡಿಯಲ್ಲಿ ಅಕ್ರಮ ಸಕ್ರಮಕ್ಕೆ ಸಂಬಂಧಿಸಿದಂತೆ ಅರ್ಜಿಗಳ ಕುರಿತು ಕಂದಾಯ ಸಚಿವರು
96
864
ಶ್ರೀ ಮಧು ಜಿ.ಮಾದೇಗೌಡ ಬರಗಾಲ ಹಿನ್ನೆಲೆ ಗೋಶಾಲೆ, ಮೇವು ಬ್ಯಾಂಕ್ ತೆರೆಯುವ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
97
865
ಶ್ರೀ ಮಧು ಜಿ.ಮಾದೇಗೌಡ ಗ್ರಾಮಗಳ ಗ್ರಾಮಠಾಣ ಗಡಿಯನ್ನು ಪುನರ್ ನಿಗದಿ ಮಾಡುವ ಬಗ್ಗೆ ಕಂದಾಯ ಸಚಿವರು
98
866
ಶ್ರೀ ಮಧು ಜಿ.ಮಾದೇಗೌಡ ಸರ್ಕಾರಿ ಜಮೀನು, ಕೃಷಿ ಉದ್ದೇಶಕ್ಕೆ ರೈತರಿಗೆ ಮಂಜೂರಾತಿ ನೀಡಿರುವ ಬಗ್ಗೆ ಕಂದಾಯ ಸಚಿವರು
99
867
ಶ್ರೀ ಮಧು ಜಿ.ಮಾದೇಗೌಡ ಮಂಡ್ಯ ನಗರದ ಹೊರವಲಯದಲ್ಲಿ ನಿರ್ಮಿಸಲು ಉದ್ದೇಶಿಸಿದ ಬೈಪಾಸ್ ರಸ್ತೆ ಬಗ್ಗೆ ಲೋಕೋಪಯೋಗಿ ಸಚಿವರು
100
868
ಶ್ರೀ ಮಧು ಜಿ.ಮಾದೇಗೌಡ ರೇಷ್ಮೆ ಅನ್ಯ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳ ಬಗ್ಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru