ದಿನಾಂಕ 15-02-2023ರ ಚುಕ್ಕೆ ರಹಿತ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು
ವಿಷಯ
ಇಲಾಖೆ
ಉತ್ತರ
1
313
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವ ಕುರಿತು ಕಂದಾಯ ಸಚಿವರು
2
314
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ಎಸ್.ಸಿ.ಪಿ/ಟಿ.ಎಸ್.ಪಿ. ಕಾಮಗಾರಿ ಕುರಿತು ಲೋಕೋಪಯೋಗಿ ಸಚಿವರು
3
315
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ವಿಶೇಷ ಘಟಕ ಯೋಜನೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
4
316
ಶ್ರೀ ಅರವಿಂದ ಕುಮಾರ್ ಅರಳಿ ಬೀದರ್ ಜಿಲ್ಲೆಯ ವಸತಿ ಯೋಜನೆಗಳ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
5
237
ಶ್ರೀ ಅಡಗೂರು ಹೆಚ್.ವಿಶ್ವನಾಥ್ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಹೊಸೂರು ಗ್ರಾಮದ ಸರ್ವೆ ನಂಬರ್ 57 ರ ಬಗ್ಗೆ ಕಂದಾಯ ಸಚಿವರು
6
238
ಶ್ರೀ ಡಿ.ಎಸ್. ಆರುಣ್ ಬೆಂಗಳೂರು ಸಾರಕ್ಕಿ ಅಗ್ರಹಾರ ಗಡಿ ಕರಾಬು ಕುರಿತು ಕಂದಾಯ ಸಚಿವರು
7
325
ಶ್ರೀ ಡಿ.ಎಸ್. ಆರುಣ್ ಹೈನುಗಾರಿಕೆಯ ಬಗ್ಗೆ ಪಶುಸಂಗೋಪನೆ ಸಚಿವರು
8
285
ಶ್ರೀ ಕೆ. ಅಬ್ದುಲ್‌ ಜಬ್ಬರ್ ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
9
286
ಶ್ರೀ ಕೆ. ಅಬ್ದುಲ್‌ ಜಬ್ಬರ್ ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆಯಲ್ಲಿ ತಾರತಮ್ಯ ಆಗಿರುವ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
10
287
ಶ್ರೀ ಕೆ. ಅಬ್ದುಲ್‌ ಜಬ್ಬರ್ ಹೆದ್ದಾರಿ ರಸ್ತೆಗಳಲ್ಲಿ ರಸ್ತೆ ಗುಂಡಿ ಬಿದ್ದಿರುವ ಬಗ್ಗೆ ಲೋಕೋಪಯೋಗಿ ಸಚಿವರು
11
288
ಶ್ರೀ ಎಸ್.ಎಲ್‌ ಭೋಜೇಗೌಡ ಚಿಕ್ಕಮಗಳೂರು ಜಿಲ್ಲೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಲೋಕೋಪಯೋಗಿ ಸಚಿವರು
12
290
ಶ್ರೀ ಎಸ್.ಎಲ್‌ ಭೋಜೇಗೌಡ ವಸತಿ ನಿರ್ಮಾಣ ಮಾಡಲು ನೀಡುತ್ತಿರುವ ಮೊತ್ತವನ್ನು ಹೆಚ್ಚಳ ಮಾಡುವ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
13
269
ಶ್ರೀ ಎಸ್.ಎಲ್‌ ಭೋಜೇಗೌಡ ಅನುಗ್ರಹ ಕೊಡುಗೆ ಯೋಜನೆ ಅಡಿಯಲ್ಲಿ ಪರಿಹಾರಧನ ನೀಡದಿರುವ ಕುರಿತು ಪಶುಸಂಗೋಪನೆ ಸಚಿವರು
14
264
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಲೋಕೋಪಯೋಗಿ ಇಲಾಖೆಯಲ್ಲಿ ಬಿಡುಗಡೆಯಾದ ಅನುದಾನದ ಕುರಿತು ಲೋಕೋಪಯೋಗಿ ಸಚಿವರು
15
265
ಡಾ|| ಚಂದ್ರಶೇಖರ ಬಿ. ಪಾಟೀಲ್‌ ಕರ್ನಾಟಕ ಒನ್ ಕೇಂದ್ರಗಳ ನಿರ್ವಹಣೆ ಕುರಿತು ಕಂದಾಯ ಸಚಿವರು
16
226
ಶ್ರೀ ಅ. ದೇವೇಗೌಡ ಬೆಂಗಳೂರು ಮಾಗಡಿ ಹೆದ್ದಾರಿ 85ರಲ್ಲಿ ಚತುಷ್ಪತಾ ರಸ್ತೆ ಮತ್ತು ಮೇಲ್ ಸೇತುವೆ ನಿರ್ಮಾಣದ ಬಗ್ಗೆ ಲೋಕೋಪಯೋಗಿ ಸಚಿವರು
17
227
ಶ್ರೀ ಅ. ದೇವೇಗೌಡ ಮೀನುಮರಿಗಳ ಸಾಗಾಣಿಕೆಯ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
18
262
ಶ್ರೀ ಗೋವಿಂದ ರಾಜು 11 ಇ ಸ್ಕೆಚ್ ಗಳನ್ನು ನೀಡಲು ಇರುವ ಕಾಲಮಿತಿ ಬಗ್ಗೆ ಕಂದಾಯ ಸಚಿವರು
19
320
ಶ್ರೀ ಗೋವಿಂದ ರಾಜು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳ ಬಗ್ಗೆ ಲೋಕೋಪಯೋಗಿ ಸಚಿವರು
20
301
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ದೇವಸ್ಥಾನಗಳಿಗೆ ಅನುದಾನ ನೀಡುವ ಬಗ್ಗೆ ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
21
297
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಬಹು ಮಹಡಿ ವಸತಿ ಕಟ್ಟಡಗಳ ಮಾಲೀಕರ ಸಂಘದ ನೋಂದಣಿ ಕುರಿತು ಕಂದಾಯ ಸಚಿವರು
22
299
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ರಾಜಸ್ವ ಸಂಗ್ರಹಣೆ ಕುರಿತು ಕಂದಾಯ ಸಚಿವರು
23
300
ಶ್ರೀ ಹೆಚ್.‌ ಎಸ್.‌ ಗೋಪಿನಾಥ್‌ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿ.ಎಂ.ಎ.ವೈ) ಅಡಿಯಲ್ಲಿ ವಸತಿ ನಿರ್ಮಾಣ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
24
322
ಶ್ರೀ ಕೆ.ಹರೀಶ್‌ ಕುಮಾರ್‌ ಮಂಗಳೂರು ದಕ್ಕೆಯಲ್ಲಿ ಅಳಿವೆ ಬಾಗಿಲಿನ ಹೂಳೆತ್ತುವ ಯೋಜನೆಯ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
25
236
ಶ್ರೀ ಕೆ.ಹರೀಶ್‌ ಕುಮಾರ್‌ ಅಕ್ರಮ-ಸಕ್ರಮದ ಕುರಿತು ಕಂದಾಯ ಸಚಿವರು
26
245
ಶ್ರೀ ಮರಿತಿಬ್ಬೆಗೌಡ ರಾಜವಂಶಸ್ಥರ ಆಸ್ತಿ ಹಸ್ತಾಂತರದ ಬಗ್ಗೆ ಕಂದಾಯ ಸಚಿವರು
27
246
ಶ್ರೀ ಮರಿತಿಬ್ಬೆಗೌಡ ಆರ್ ಆರ್ ಟಿ ಶಾಖೆಯಲ್ಲಿನ ಅರ್ಜಿಗಳ ವಿಲೇವಾರಿ ಬಗ್ಗೆ ಕಂದಾಯ ಸಚಿವರು
28
247
ಶ್ರೀ ಮರಿತಿಬ್ಬೆಗೌಡ ನಿಯಮಬಾಹಿರವಾಗಿ ಸ್ವತ್ತಿನ ಪರಭಾರೆ ಮಾಡಿದ ಬಗ್ಗೆ ಕಂದಾಯ ಸಚಿವರು
29
248
ಶ್ರೀ ಮರಿತಿಬ್ಬೆಗೌಡ ರೈತರ ಜಮೀನುಗಳಿಗೆ ಪರಿಹಾರ ನೀಡುವ ಬಗ್ಗೆ ಕಂದಾಯ ಸಚಿವರು
30
323
ಶ್ರೀ ಮೋಹನ್‌ ಕುಮಾರ್‌ ಕೊಂಡಜ್ಜಿ ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿದ ಅನುಕಂಪ ಆಧಾರದ ನೇಮಕಾತಿ ಕುರಿತು ಕಂದಾಯ ಸಚಿವರು
31
232
ಶ್ರೀ ಮುನಿರಾಜು ಗೌಡ ಪಿ.ಎಂ ಅಭಿಲೇಖಾಲಯದಲ್ಲಿರುವ ದಾಖಲೆಗಳ ಪ್ರತಿ ಸಂರಕ್ಷಣೆ ಮತ್ತು ಪ್ರತಿ ನೀಡಲು ಆಗುತ್ತಿರುವ ವಿಳಂಬದ ಬಗ್ಗೆ ಕಂದಾಯ ಸಚಿವರು
32
302
ಶ್ರೀ ಮಂಜುನಾಥ ಭಂಡಾರಿ ಶಿವಮೊಗ್ಗ ವಿಮಾನ ನಿಲ್ದಾಣದ ಹೊಸ ರನ್ ವೇ ನಿರ್ಮಾಣ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
33
303
ಶ್ರೀ ಮಂಜುನಾಥ ಭಂಡಾರಿ ಕಂದಾಯ ಇಲಾಖೆಯ 94ಸಿ ಮತ್ತು 94ಸಿಸಿ ಹಕ್ಕುಪತ್ರಗಳ ಕುರಿತು ಕಂದಾಯ ಸಚಿವರು
34
304
ಶ್ರೀ ಮಂಜುನಾಥ ಭಂಡಾರಿ ವಿವಿಧ ವಸತಿ ಯೋಜನೆ ಅಡಿ ಅನುದಾನ ಬಿಡುಗಡೆ ಕುರಿತು ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
35
305
ಶ್ರೀ ಮಂಜುನಾಥ ಭಂಡಾರಿ ಅಲ್ಪಸಂಖ್ಯಾತ ಸಾಗರೋತ್ತರ ಶಿಷ್ಯವೇತನ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
36
306
ಶ್ರೀ ಮಂಜುನಾಥ ಭಂಡಾರಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಕಪ್ಪು ಪ್ರದೇಶಗಳ ಕುರಿತು ಲೋಕೋಪಯೋಗಿ ಸಚಿವರು
37
254
ಶ್ರೀ ಮಧು ಜಿ ಮಾದೇಗೌಡ 'ತೇಲುವ ಪಂಜರಗಳಲ್ಲಿ ಮೀನು ಕೃಷಿ' ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
38
255
ಶ್ರೀ ಮಧು ಜಿ ಮಾದೇಗೌಡ ಮಂಡ್ಯ ಜಿಲ್ಲೆಯಲ್ಲಿ ವಿವಿಧ ಯೋಜನೆಗಾಗಿ ಭೂಮಿ ಸ್ವಾಧಿನ ಪಡಿಸಿಕೊಂಡಿರುವ ಬಗ್ಗೆ ಕಂದಾಯ ಸಚಿವರು
39
256
ಶ್ರೀ ಮಧು ಜಿ ಮಾದೇಗೌಡ ಮಂಡ್ಯ ಜಿಲ್ಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಭೂಸ್ವಾಧೀನ ಪಡೆದು ನಿವೇಶನ ಅಭಿವೃದ್ಧಿಪಡಿಸುವ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
40
253
ಶ್ರೀ ಮಧು ಜಿ ಮಾದೇಗೌಡ ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-275ರ ಕುರಿತು ಲೋಕೋಪಯೋಗಿ ಸಚಿವರು
41
324
ಶ್ರೀ ಮಧು ಜಿ ಮಾದೇಗೌಡ ಮಂಡ್ಯ ಜಿಲ್ಲೆ: ವಕ್ಫ್ ಆಸ್ತಿಗಳ ಖಾತೆ /ಒತ್ತುವರಿ ಕುರಿತು ಕಂದಾಯ ಸಚಿವರು
42
275
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಮಾಸಿಕ ಪಿಂಚಣಿ ಕುರಿತು ಕಂದಾಯ ಸಚಿವರು
43
276
ಶ್ರೀ ನಿರಾಣಿ ಹಣಮಂತ್‌ ರುದ್ರಪ್ಪ ಪಶು ಆಸ್ಪತ್ರೆಗಳಲ್ಲಿನ ಸಿಬ್ಬಂದಿಗಳ ಕೊರತೆ ಕುರಿತು ಪಶುಸಂಗೋಪನೆ ಸಚಿವರು
44
220
ಶ್ರೀ ಎಂ.ನಾಗರಾಜು ರಾಜ್ಯ ಹೆದ್ದಾರಿಗಳಲ್ಲಿನ ಟೋಲ್ ಸಂಗ್ರಹ ಬಗ್ಗೆ ಲೋಕೋಪಯೋಗಿ ಸಚಿವರು
45
221
ಶ್ರೀ ಎಂ.ನಾಗರಾಜು ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಬಗ್ಗೆ ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
46
294
ಶ್ರೀ ಎಂ.ನಾಗರಾಜು ಗೋಶಾಲೆಗಳ ನಿರ್ವಹಣೆ ಬಗ್ಗೆ ಪಶುಸಂಗೋಪನೆ ಸಚಿವರು
47
319
ಶ್ರೀ ಎಂ.ನಾಗರಾಜು ವಸತಿ ಹೀನರಿಗೆ ವಸತಿ ಕಲ್ಪಿಸುವ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
48
228
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ "ಸಂಧ್ಯಾ ಸುರಕ್ಷಾ" ಯೋಜನೆ ಬಗ್ಗೆ ಕಂದಾಯ ಸಚಿವರು
49
229
ಶ್ರೀ ಬಿ.ಜಿ.ಪಾಟೀಲ್ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಬಗ್ಗೆ ಲೋಕೋಪಯೋಗಿ ಸಚಿವರು
50
261
ಶ್ರೀಸಿ.ಎನ್.‌ ಮಂಜೇಗೌಡ ಲೋಕೋಪಯೋಗಿ, ಜಲಸಂಪನ್ಮೂಲ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿ/ ನೌಕರರನ್ನು ಬೇರ್ಪಡಿಸುವ ಕುರಿತು ಲೋಕೋಪಯೋಗಿ ಸಚಿವರು
51
230
ಶ್ರೀ ಬಿ.ಜಿ.ಪಾಟೀಲ್ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಿಂದ ದೇಶ ಸೇವೆಯಲ್ಲಿರುವ ಸೈನಿಕರ ಬಗ್ಗೆ ಕಂದಾಯ ಸಚಿವರು
52
327
ಶ್ರೀ ಬಿ.ಎಂ. ಫಾರೂಖ್ ಮಂಗಳೂರು ಕೆ.ಪಿ.ಟಿ ಮತ್ತು ನಂತೂರು ಜಂಕ್ಷನ್ ಗಳಲ್ಲಿ ಫ್ಲೈಒವರ್ ನಿರ್ಮಾಣ ಕುರಿತು ಲೋಕೋಪಯೋಗಿ ಸಚಿವರು
53
328
ಶ್ರೀ ಬಿ.ಎಂ. ಫಾರೂಖ್ ಮಂಗಳೂರು ಉಳ್ಳಾಲದ ಅಳಿವೆ ಬಾಗಿಲಿನಲ್ಲಿ ಡ್ರೆಜ್ಜಿಂಗ್ ನಡೆಸುವ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
54
329
ಶ್ರೀ ಬಿ.ಎಂ. ಫಾರೂಖ್ ಮಂಗಳೂರಿನ ಉಳ್ಳಾಲದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವೈಫಲ್ಯದ ಬಗ್ಗೆ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
55
330
ಶ್ರೀ ಬಿ.ಎಂ. ಫಾರೂಖ್ ಕಾನ-ಬಾಣೆ ಹಕ್ಕಿನ ಕುರಿತಾದ ಾಶ್ವಾಸನೆ ಜಾರಿಗೊಳಿಸುವ ಬಗ್ಗೆ ಕಂದಾಯ ಸಚಿವರು
56
331
ಶ್ರೀ ಬಿ.ಎಂ. ಫಾರೂಖ್ ಮಂಗಳೂರಿನ ಉಳ್ಳಾಲ-ತೊಕ್ಕೊಟ್ಟುವಿನಲ್ಲಿ "ಅಪಘಾತ ಸ್ಪಾಟ್" ಕುರಿತಾಗಿ ಲೋಕೋಪಯೋಗಿ ಸಚಿವರು
57
277
ಶ್ರೀ ಪ್ರಕಾಶ್ ಕೆ. ರಾಥೋಡ್ ಹುಬ್ಬಳ್ಳಿ ಹಾಗೂ ಧಾರವಾಡ ಬೈಪಾಸ್ ದ್ವಿಮುಖ ರಸ್ತೆಯಲ್ಲಿ ಪದೇಪದೇ ಅಪಘಾತಗಳು ನಡೆಯುತ್ತಿರುವ ಬಗ್ಗೆ ಲೋಕೋಪಯೋಗಿ ಸಚಿವರು
58
278
ಶ್ರೀ ಪ್ರಕಾಶ್ ಕೆ.ರಾಥೋಡ್ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿರುವ ದೇವಸ್ಥಾನಗಳ ಬಗ್ಗೆ ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
59
279
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ ಒದಗಿಸುವ ಬಗ್ಗೆ ಕಂದಾಯ ಸಚಿವರು
60
280
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿರುವ ಪಶು ಚಿಕಿತ್ಸಾ ಕೇಂದ್ರಗಳ ಬಗ್ಗೆ ಪಶುಸಂಗೋಪನೆ ಸಚಿವರು
61
281
ಶ್ರೀ ಪ್ರಕಾಶ್ ಕೆ.ರಾಥೋಡ್ ವಿಜಯಪುರ ಜಿಲ್ಲೆಯಲ್ಲಿ "ಅಮೃತ ವಸತಿ" ಯೋಜನೆ ಅಡಿ ಮಂಜೂರಾದ ಮನೆಗಳ ಬಗ್ಗೆ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
62
234
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾನೆ ಬಾನೆ ಕುಮ್ಕಿ ಜಮೀನು ಸಕ್ರಮೀಕರಣ ಕುರಿತು ಕಂದಾಯ ಸಚಿವರು
63
257
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರಾಜ್ಯದಲ್ಲಿನ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
64
258
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ಪಶು ಭಾಗ್ಯ ಯೋಜನೆ ಕುರಿತು ಪಶುಸಂಗೋಪನೆ ಸಚಿವರು
65
259
ಶ್ರೀ ಪ್ರತಾಪ್ ಸಿಂಹ ನಾಯಕ್.ಕೆ ರಾಜ್ಯದಲ್ಲಿನ ವಸತಿ ರಹಿತರ ಕುರಿತು ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
66
222
ಶ್ರೀ ಎನ್.ರವಿಕುಮಾರ್ ಮನೆಗಳ ಮಂಜೂರು ಕುರಿತು ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
67
223
ಶ್ರೀ ಎನ್.ರವಿಕುಮಾರ್ ಮತ್ಸಾಶ್ರಯ ಯೋಜನೆಯ ಕುರಿತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
68
224
ಶ್ರೀ ಎನ್.ರವಿಕುಮಾರ್ ಅನುವಂಶಿಕ ಮೊಖ್ತೇಸರರ ನಿಯುಕ್ತಿ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
69
225
ಶ್ರೀ ಎನ್.ರವಿಕುಮಾರ್ ಜಮೀನುಗಳ ಮಾರಾಟ ಮತ್ತು ನೋಂದಣಿ ಕುರಿತು ಕಂದಾಯ ಸಚಿವರು
70
291
ಶ್ರೀ ಪಿ.ಆರ್. ರಮೇಶ್ ರಾಜ್ಯದಲ್ಲಿರುವ ಮಠಗಳ ಬಗ್ಗೆ ಕಂದಾಯ ಸಚಿವರು
71
292
ಶ್ರೀ ಪಿ.ಆರ್. ರಮೇಶ್ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
72
293
ಶ್ರೀ ಪಿ.ಆರ್. ರಮೇಶ್ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯ ಯೋಜನೆಗಳ ಕುರಿತು ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
73
249
ಶ್ರೀ ಎಸ್. ರವಿ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯ ಕುರಿತು ಲೋಕೋಪಯೋಗಿ ಸಚಿವರು
74
250
ಶ್ರೀ ಎಸ್. ರವಿ ದೇವನಹಳ್ಳಿ ಪಟ್ಟಣದ ಗೋಕರೆ ರಸ್ತೆಗಳ ಎಲ್ಲಿರುವ ಸ್ಮಶಾನಕ್ಕೆ ಕಾಯ್ದಿರಿಸಿರುವ ಜಾಗದ ಒತ್ತುವರಿ ಬಗ್ಗೆ ಕಂದಾಯ ಸಚಿವರು
75
251
ಶ್ರೀ ಎಸ್. ರವಿ ಪಶು ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇರುವ ಬಗ್ಗೆ ಪಶುಸಂಗೋಪನೆ ಸಚಿವರು
76
252
ಶ್ರೀ ಎಸ್. ರವಿ ಘನ ನ್ಯಾಯಾಲಯದ ಆದೇಶಗಳನ್ನು ಪಾಲಿಸದಿರುವ ಕುರಿತು ಕಂದಾಯ ಸಚಿವರ
77
272
ಶ್ರೀ ಶಶೀಲ್ ಜಿ. ನಮೋಶಿ ರಾಜ್ಯದಲ್ಲಿರುವ ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಕುರಿತು ಕಂದಾಯ ಸಚಿವರ
78
273
ಶ್ರೀ ಶಶೀಲ್ ಜಿ. ನಮೋಶಿ ಕಲಬುರಗಿ ಜಿಲ್ಲೆಯ ಅನುದಾನದ ಕುರಿತು ಲೋಕೋಪಯೋಗಿ ಸಚಿವರು
79
274
ಶ್ರೀ ಶಶೀಲ್ ಜಿ. ನಮೋಶಿ ಕಂದಾಯ ಇಲಾಖೆಯಲ್ಲಿರುವ ಕೆಎಎಸ್ ಗ್ರೇಡ್-1 ಹಾಗೂ ಗ್ರೇಡ್-2 ತಹಶೀಲ್ದಾರ್ ಅಧಿಕಾರಿಗಳ ಬಗ್ಗೆ ಕಂದಾಯ ಸಚಿವರ
80
307
ಶ್ರೀ ಟಿ.ಎ. ಶರವಣ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹದ ಕುರಿತು ಲೋಕೋಪಯೋಗಿ ಸಚಿವರು
81
308
ಶ್ರೀ ಟಿ.ಎ. ಶರವಣ ಭೂ ಪರಿವರ್ತನೆ ಶುಲ್ಕ ಹೆಚ್ಚಳದ ಬಗ್ಗೆ ಕಂದಾಯ ಸಚಿವರು
82
309
ಶ್ರೀ ಟಿ.ಎ. ಶರವಣ ದೇವಸ್ಥಾನಗಳ ಆಸ್ತಿಗಳ ಒತ್ತುವರಿ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
83
266
ಶ್ರೀ ಸಲೀಂ ಅಹಮದ್ ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನದ ಬಗ್ಗೆ ಲೋಕೋಪಯೋಗಿ ಸಚಿವರು
84
267
ಶ್ರೀ ಸಲೀಂ ಅಹಮದ್ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಮನೆಗಳನ್ನು ನೀಡಿರುವ ಬಗ್ಗೆ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
85
268
ಶ್ರೀ ಸಲೀಂ ಅಹಮದ್ ಪಶು ಚಿಕಿತ್ಸಾ ಕೇಂದ್ರಗಳನ್ನು ಹೊಸದಾಗಿ ನಿರ್ಮಾಣ ಮಾಡುವ ಬಗ್ಗೆ ಪಶುಸಂಗೋಪನೆ ಸಚಿವರು
86
321
ಶ್ರೀ ಸಲೀಂ ಅಹಮದ್ ವಿವಿಧ ಕಾರಣಗಳಿಗೆ ಹಾನಿಗೊಳಗಾದ ಮನೆಗಳ ದುರಸ್ತಿಯ ಬಗ್ಗೆ ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು
87
310
ಡಾ|| ಸೂರಜ್‌ ರೇವಣ್ಣ ರಾಜ್ಯದಲ್ಲಿರುವ ಮೀನುಗಾರರ/ ಮೀನು ಸಾಕಾಣಿಕಾ, ಕೆರೆಗಳ ಸಂಖ್ಯೆ ಮೀನು ಸಾಕಾಣಿಕ ಸಂಸ್ಥೆಗಳಿಗೆ ಇರುವ ಸವಲತ್ತುಗಳ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
88
311
ಡಾ|| ಸೂರಜ್‌ ರೇವಣ್ಣ ಪಶು ವೈದ್ಯಾಧಿಕಾರಿಗಳ ಖಾಲಿ ಹುದ್ದೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮತ್ತು ಆಂಬುಲೆನ್ಸ್ ಗಳ ಖರೀದಿಯ ಉಪಯೋಗದ ಬಗ್ಗೆ ಪಶುಸಂಗೋಪನೆ ಸಚಿವರು
89
240
ಶ್ರೀ ಕೆ.ಎ.ತಿಪ್ಪೇಸ್ವಾಮಿ ಭೂ ಸರ್ವೆಯನ್ನು ಡ್ರೋನ್‌ ಮುಖೇನ ಕೈಗೊಳ್ಳುವ ಕುರಿತು ಕಂದಾಯ ಸಚಿವರು
90
241
ಶ್ರೀ ಕೆ.ಎ.ತಿಪ್ಪೇಸ್ವಾಮಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಸಾಗರ ಮತ್ಸ್ಯ ನೀತಿಯ ಬಗ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು
91
317
ಡಾ|| ತಳವಾರ್‌ ಸಾಬಣ್ಣ ರಾಜ್ಯದಲ್ಲಿನ ಗೆಸ್ಟ್ ಹೌಸ್ ಸ್ಥಿತಿ ಕುರಿತು ಲೋಕೋಪಯೋಗಿ ಸಚಿವರು
92
318
ಡಾ|| ತಳವಾರ್‌ ಸಾಬಣ್ಣ ಕಲಬುರಗಿ ಜಿಲ್ಲೆಯ ಚಿತ್ತಾಪುರ ನಾಗಾವಿ ಕ್ಷೇತ್ರ ಅಭಿವೃದ್ಧಿ ಕುರಿತು ಮುಜರಾಯಿ, ಹಜ಼್ ಮತ್ತು ವಕ್ಫ್‌ ಸಚಿವರು
93
270
ಶ್ರೀ ಯು.ಬಿ.ವೆಂಕಟೇಶ್ ಕಾಪು ತಾಲ್ಲೂಕಿನ ಎಲ್ಲೂರಿನ ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನದ ಸಂಪ್ರದಾಯ
ಬದ್ಧ ಆಚರಣೆಗಳ ಕುರಿತು
ಮುಜರಾಯಿ, ಹಜ಼್ ಮತ್ತು ವಕ್ಫ್ ಸಚಿವರು
94
282
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು ನಗರದ ಕೆ ಆರ್ ವೃತದ ಲೋಕೋಪಯೋಗಿ ಇಲಾಖೆ ಆವರಣದಲ್ಲಿನ ಮಳಿಗೆಗಳ ಬಗ್ಗೆ ಲೋಕೋಪಯೋಗಿ ಸಚಿವರು
95
283
ಶ್ರೀ ಯು.ಬಿ.ವೆಂಕಟೇಶ್ ರಾಜ್ಯಾದ್ಯಂತ ಗೋಶಾಲೆಗಳನ್ನು ಆರಂಭಿಸದಿರುವ ಕುರಿತು ಪಶುಸಂಗೋಪನೆ ಸಚಿವರು
96
284
ಶ್ರೀ ಯು.ಬಿ.ವೆಂಕಟೇಶ್ ಬೆಂಗಳೂರು-ಮೈಸೂರು ರಸ್ತೆ ಸಂಚಾರದ ಕುರಿತು ಲೋಕೋಪಯೋಗಿ ಸಚಿವರು
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru