ದಿನಾಂಕ 18-07-2019ರ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು ಮತ್ತು ಉತ್ತರಗಳು
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ಸರ್ಕಾರಿ ಇಲಾಖೆಗಳು
   
ಕ್ರಸಂ
ಪ್ರಶ್ನೆ ಸಂಖ್ಯೆ
ಮಾನ್ಯ ಶಾಸಕರ ಹೆಸರು ಮತ್ತು ಕ್ಷೇತ್ರ
ವಿಷಯ
ಇಲಾಖೆ
ಉತ್ತರ
1
286 (536)
ಶ್ರೀ ಅರುಣ ಶಹಾಪುರ (ಶಿಕ್ಷಕರ ಕ್ಷೇತ್ರ) ಸರ್ಕಾರಿ ನೌಕರರ ಪದೋನ್ನತಿ ಕುರಿತು ಮಾನ್ಯ ಮುಖ್ಯಮಂತ್ರಿಗಳು(ಸಿ.ಆ.ಸು.ಇ)
2
287 (554)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ)

ನಾಗಮಂಗಲ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳ ಬಗ್ಗೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ
3
288 (553)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ
4
289 (552)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಸಣ್ಣ ಕೈಗಾರಿಕೆ ಇಲಾಖೆ
5
290 (555)
ಶ್ರೀ ಎನ್. ಅಪ್ಪಾಜಿಗೌಡ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ಗಣಿಗಾರಿಕೆ ಹಾಗೂ ಗಣಿ ಸುರಕ್ಷತೆ ವಿಧಾನಗಳ ತರಬೇತಿ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ
6
291 (346)
ಶ್ರೀ ಎನ್.ಎಸ್.ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು(ಆರ್ಥಿಕ ಇಲಾಖೆ)
7
292 (349)
ಶ್ರೀ ಎನ್.ಎಸ್.ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ರಾಯಚೂರು ಜಿಲ್ಲೆಯಲ್ಲಿ ಬರುವ ವಿದ್ಯುತ್ ಕೇಂದ್ರಗಳ ಬಗ್ಗೆ ಇಂಧನ ಇಲಾಖೆ
8
293 (348)
ಶ್ರೀ ಎನ್.ಎಸ್.ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ನೂತನ ಜಾಹೀರಾತು ನೀತಿ ಜಾರಿಗೆ ತರುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು(ಸಿ.ಆ.ಸು.ಇ)
9
294 (347)
ಶ್ರೀ ಎನ್.ಎಸ್.ಬೋಸ್‍ರಾಜು (ವಿಧಾನಸಭೆಯಿಂದ ಚುನಾಯಿತರಾದವರು) ವಿವಿಧ ಮಧ್ಯ ಪಾನೀಯಗಳ ಬಗ್ಗೆ ಅಬಕಾರಿ ಇಲಾಖೆ
10
295 (546)
ಶ್ರೀ ಆರ್. ಚೌಡರೆಡ್ಡಿ ತೊಪಲ್ಲಿ (ಪದವೀಧರರ ಕ್ಷೇತ್ರ) ಸಾರ್ವಜನಿಕ ಉದ್ದಿಮೆ ಇಲಾಖೆಗಳು ಅನುಕಂಪ ಆಧಾರಿತ ಬಗ್ಗೆ ಸಾರ್ವಜನಿಕ ಉದ್ಯಮಗಳ ಇಲಾಖೆ
11
296 (547)
ಶ್ರೀ ಆರ್. ಚೌಡರೆಡ್ಡಿ ತೊಪಲ್ಲಿ (ಪದವೀಧರರ ಕ್ಷೇತ್ರ) ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ವೃಂದ ಮತ್ತು ನೇಮಕಾತಿ ಬಗ್ಗೆ ಸಾರ್ವಜನಿಕ ಉದ್ಯಮಗಳ ಇಲಾಖೆ
12
297 (366)
ಶ್ರೀ ಅ. ದೇವೇಗೌಡ (ಪದವೀಧರರ ಕ್ಷೇತ್ರ) ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಪರೀಕ್ಷೆಗಳ ಕುರಿತು ಮಾನ್ಯ ಮುಖ್ಯಮಂತ್ರಿಗಳು(ಸಿ.ಆ.ಸು.ಇ)
13
298 (559)
ಶ್ರೀ ಕೆ.ಹರೀಶ್ ಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಕುರಿತಂತೆ ಮಾಹಿತಿ ಮಾನ್ಯ ಮುಖ್ಯಮಂತ್ರಿಗಳು(ಸಿ.ಆ.ಸು.ಇ)
14
299 (202)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ವಿದ್ಯುತ್ತಿನ ಉತ್ಪಾದನೆಯಲ್ಲಿ ಇಳಿಮುಖವಾಗಿದ್ದು, ಸೌರಶಕ್ತಿಯ ಉತ್ಪಾದನೆ ಬಗ್ಗೆ ಇಂಧನ ಇಲಾಖೆ
15
300 (201)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ಹಬ್ಬ ಹರಿದಿನ ಬಂದಾಗ ಸಾರಿಗೆ ಸಂಸ್ಥೆಯವರು ಸಾಮಾನ್ಯ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸುವ ಬಗ್ಗೆ ಸಾರಿಗೆ ಇಲಾಖೆ
16
301 (200)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹಟ್ಟಿ ಚಿನ್ನದ ಗಣಿ ಕಾರ್ಯ ವೈಖರಿಯ ಸುಧಾರಣೆ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ
17
302 (199)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಡಾ|| ನಂಜುಂಡಪ್ಪ ಸಮಿತಿಯ ವರದಿಯನ್ನು ಸಲ್ಲಿಸಿದ್ದು, ಈ ವರದಿಯ ಅನುಷ್ಠಾನದ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು(ಸಿ.ಆ.ಸು.ಇ)
18
303 (203)
ಶ್ರೀ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೆ.ಎಸ್.ಆರ್.ಟಿ.ಸಿ. ಮತ್ತು ಬಿ.ಎಂ.ಟಿ.ಸಿ. ಸಂಸ್ಥೆಗಳು ಸತತ ನಷ್ಟದಲ್ಲಿದ್ದು, ವಿದ್ಯುತ್ ಚಾಲಿತ ಬಸ್ಸುಗಳನ್ನು ಉಪಯೋಗಿಸುವ ಬಗ್ಗೆ ಸಾರಿಗೆ ಇಲಾಖೆ
19
304 (412)
ಶ್ರೀ ಕೆ.ಸಿ. ಕೊಂಡಯ್ಯ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಮುಂಬಡ್ತಿ ಪ್ರಾತಿನಿಧ್ಯ ಪ್ರಮಾಣಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು(ಸಿ.ಆ.ಸು.ಇ)
20
305 (351)
ಶ್ರೀ ಕೆ.ಸಿ. ಕೊಂಡಯ್ಯ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಪುನಃಶ್ಚೇತನದ ಬಗ್ಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ
21
306 (405)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅವ್ಯವಹಾರಗಳ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ
22
307 (406)
ಶ್ರೀ ಮರಿತಿಬ್ಬೇಗೌಡ (ಶಿಕ್ಷಕರ ಕ್ಷೇತ್ರ) ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಿಯಾಯಿತಿ ದರದ ಪಾಸ್ ಬಗ್ಗೆ ಸಾರಿಗೆ ಇಲಾಖೆ
23
308 (360)
ಶ್ರೀ ಸಿ.ಆರ್. ಮನೋಹರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ವಿದ್ಯುತ್ ಲೇನ್‍ಗಳನ್ನು ಅಳವಡಿಸುವ ಬಗ್ಗೆ ಇಂಧನ ಇಲಾಖೆ
24
309 (345)
ಶ್ರೀ ನಿರಾಣಿ ಹಣಮಂತ್ ರುದ್ರಪ್ಪ (ಪದವೀಧರರ ಕ್ಷೇತ್ರ) ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ನಿಯಮಿತ (ಎಂ.ಎಂ.ಎಲ್) ದಿಂದ ಗಣಿಗಾರಿಕೆಗೆ ಗುತ್ತಿಗೆ ನೀಡಿರುವ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ
25
310 (549)
ಡಾ|| ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ದೆಹಲಿಯ ಕರ್ನಾಟಕ ಭವನ ನಿರ್ವಹಣೆ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು(ಸಿ.ಆ.ಸು.ಇ)
26
311 (558)
ಡಾ|| ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅನುದಾನ ಕುರಿತು ಆರ್ಥಿಕ ಇಲಾಖೆ
27
312 (557)
ಡಾ|| ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ದೆಹಲಿ ನಿವಾಸಿ ಆಯುಕ್ತ ಹುದ್ದೆ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು(ಸಿ.ಆ.ಸು.ಇ)
28
313 (550)
ಡಾ|| ವೈ.ಎ. ನಾರಾಯಣಸ್ವಾಮಿ (ಶಿಕ್ಷಕರ ಕ್ಷೇತ್ರ) ದೆಹಲಿಯ ಕರ್ನಾಟಕ ಭವನದ ಅವ್ಯವಸ್ಥೆ ಕುರಿತು ಮಾನ್ಯ ಮುಖ್ಯಮಂತ್ರಿಗಳು(ಸಿ.ಆ.ಸು.ಇ)
29
314 (409)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ಅಕ್ರಮ ಮರಳು ದಂಧೆ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ
30
315 (407)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ವಿಜಯಪುರ ಜಿಲ್ಲೆಯ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸುವ ಬಗ್ಗೆ ಮೂಲಸೌಕರ್ಯಾಭಿವೃದ್ಧಿ ಇಲಾಖೆ
31
316 (408)
ಶ್ರೀ ಪ್ರಕಾಶ್ ಕೆ. ರಾಥೋಡ್ (ನಾಮನಿರ್ದೇಶನ ಹೊಂದಿದವರು) ನೂತನ ಎಂ.ಎಸ್.ಐ.ಎಲ್. ಘಟಕಗಳ ಬಗ್ಗೆ ಅಬಕಾರಿ ಇಲಾಖೆ
32
317 (531)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೆ.ಐ.ಎ.ಡಿ.ಬಿ. ವತಿಯಿಂದ ಕೈಗಾರಿಕಾ ನಿವೇಶನಗಳನ್ನು ನಿರ್ಮಿಸಿರುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
33
318 (411+197)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹಾಗೂ
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು)
ರಾಜ್ಯದಲ್ಲಿ ಖಾಸಗಿ ಸಂಸ್ಥೆಗಳ ಬಸ್‍ಗಳು ಮತ್ತು ಹೆಚ್ಚುವರಿ ದರದ ಕುರಿತು ಸಾರಿಗೆ ಇಲಾಖೆ
34
319 (410)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ರಾಜ್ಯದಲ್ಲಿ ಸೋಲಾರ್‌ ರಿಂದ ರೈತರು ಜಮೀನುಗಳಲ್ಲಿ ಮತ್ತು ಮೇಲ್ಛಾವಣಿಗಳ ಮೇಲೆ ವಿದ್ಯುತ್ ಉತ್ಪಾದನೆ ಮಾಡುವ ಬಗ್ಗೆ ಇಂಧನ ಇಲಾಖೆ
35
320 (530)
ಶ್ರೀ ಆರ್. ಪ್ರಸನ್ನ ಕುಮಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೆ.ಐ.ಎ.ಡಿ.ಬಿ. ವತಿಯಿಂದ ಭೂಸ್ವಾಧೀನಪಡಿಸಿಕೊಂಡ ಜಮೀನಿನ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
36
321 (190)
ಶ್ರೀ ಹೆಚ್. ಎಂ. ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ಕೆ.ಪಿ.ಎಸ್.ಸಿ. 2015 ನೇ ಸಾಲಿನ ಗೆಜೆಟೆಡ್ ಪ್ರೋಬೆಷನರಿ ಹುದ್ದೆ ಬಗ್ಗೆ ಸಿಆಸುಇ
37
322 (189)
ಶ್ರೀ ಹೆಚ್. ಎಂ. ರೇವಣ್ಣ (ವಿಧಾನಸಭೆಯಿಂದ ಚುನಾಯಿತರಾದವರು) ಕೆಂಪೇಗೌಡ ಬಸ್ ನಿಲ್ದಾಣದ ಆವರಣದ ಸರ್ಕಾರಿ ಸ್ವಾಮ್ಯದ ಮಳಿಗೆ ಬಗ್ಗೆ ಸಾರಿಗೆ ಇಲಾಖೆ
38
323 (542)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನ ಸಭೆಯಿಂದ ಚುನಾಯಿತರಾದವರು) ಬೀದರ್ ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳು ಪ್ರಾರಂಭಿಸುವ ಬಗ್ಗೆ ಸಣ್ಣ ಕೈಗಾರಿಕೆ ಇಲಾಖೆ
39
324 (541)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನ ಸಭೆಯಿಂದ ಚುನಾಯಿತರಾದವರು) ಸಾರಿಗೆ ಬಸ್ ಘಟಕಗಳ ಬಗ್ಗೆ ಸಾರಿಗೆ ಇಲಾಖೆ
40
325 (540)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನ ಸಭೆಯಿಂದ ಚುನಾಯಿತರಾದವರು) ಬಿ.ಎಸ್.ಎಸ್.ಕೆ. ಸಕ್ಕರೆ ಕಾರ್ಖಾನೆಗೆ ಮಂಜೂರಾದ ಹಣ ಸಕ್ಕರೆ ಇಲಾಖೆ
41
326 (543)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನ ಸಭೆಯಿಂದ ಚುನಾಯಿತರಾದವರು) ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡಗಳಿಗೆ ಕೈಗಾರಿಕಾ ಮಂಡಳಿ ವತಿಯಿಂದ ಜಮೀನು ಮಂಜೂರಾತಿ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
42
327 (548)
ಶ್ರೀ ರಘುನಾಥ್ ರಾವ್ ಮಲ್ಕಾಪೂರೆ (ವಿಧಾನ ಸಭೆಯಿಂದ ಚುನಾಯಿತರಾದವರು) 371(ಜೆ) ಅಡಿಯಲ್ಲಿ ಮೀಸಲಿಟ್ಟಿರುವ ಹುದ್ದೆಗಳ ಕುರಿತು ಸಿಆಸುಇ
43
328 (195)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ರಾಜ್ಯದ ಖಜಾನೆಯಿಂದ ಕಳವು ಆಗಿರುವ ಕುರಿತು ಆರ್ಥಿಕ ಇಲಾಖೆ
44
329(194)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಆಯವ್ಯಯದಂತೆ ಹಂಚಿಕೆ ಮಾಡಿರುವ ಮೊತ್ತ ಬಿಡುಗಡೆ ಕುರಿತು ಆರ್ಥಿಕ ಇಲಾಖೆ
45
330 (196)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) ಅನಧಿಕೃತ ಮರಳು ಗಣಿಗಾರಿಕೆ ಕುರಿತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ
46
331 (193)
ಶ್ರೀ ಎನ್. ರವಿಕುಮಾರ್ (ವಿಧಾನಸಭೆಯಿಂದ ಚುನಾಯಿತರಾದವರು) IAS ಮತ್ತು IPS ಅಧಿಕಾರಿಗಳ ಮೇಲಿರುವ ಪ್ರಕರಣಗಳ ಕುರಿತು ಸಿಆಸುಇ
47
332 (206)
ಶ್ರೀ ಎಸ್. ರುದ್ರೇಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಶಿವಮೊಗ್ಗ ದೇವಕಾತಿ ಕೈಗಾರಿಕ ಪ್ರದೇಶದಲ್ಲಿ ಕೈಗಾರಿಕೆಗಳು ಸ್ಥಾಪನೆಯಾಗದಿರುವುದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
48
333 (204)
ಶ್ರೀ ಎಸ್. ರುದ್ರೇಗೌಡ (ವಿಧಾನಸಭೆಯಿಂದ ಚುನಾಯಿತರಾದವರು) ಸರ್ಕಾರದ ಇಲಾಖಾವಾರು ಹುದ್ದೆ ಮತ್ತು ಕೆ.ಪಿ.ಎಸ್.ಸಿ. ಮಾಹಿತಿ ಸಿಆಸುಇ
49
334 (535)
ಶ್ರೀ ಪಿ.ಆರ್. ರಮೇಶ್ (ನಾಮನಿರ್ದೇಶನ ಹೊಂದಿದವರು) ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಷರತ್ತು ಸಡಿಲಿಕೆ ಬಗ್ಗೆ ಸಣ್ಣ ಕೈಗಾರಿಕೆ ಇಲಾಖೆ
50
335 (534)
ಶ್ರೀ ಪಿ.ಆರ್. ರಮೇಶ್ (ನಾಮನಿರ್ದೇಶನ ಹೊಂದಿದವರು) ಕೆ.ಎ.ಎಸ್. ಪರೀಕ್ಷೆ ಹಾಗೂ ಮಾನದಂಡಗಳ ಕುರಿತು ಸಿಆಸುಇ
51
336 (403)
ಶ್ರೀ ಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ ದಿಂದ ಚುನಾಯಿತರಾದವರು) ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನದ ಬಗ್ಗೆ ಆರ್ಥಿಕ ಇಲಾಖೆ
52
337 (402)
ಶ್ರೀ ಜಿ. ರಘು ಆಚಾರ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ ದಿಂದ ಚುನಾಯಿತರಾದವರು) ಚಿತ್ರದುರ್ಗದಲ್ಲಿ ಎಲ್‍ಇಡಿ ಕೈಗಾರಿಕೆ ಸ್ಥಾಪಿಸುವ ಬಗ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ
53
338 (361)
ಶ್ರೀ ಎಸ್. ವ್ಹಿ. ಸಂಕನೂರ (ಪದವೀಧರರ ಕ್ಷೇತ್ರ) ವಾಣಿಜ್ಯ ತೆರಿಗೆ ಇಲಾಖೆಯ ನೇರ ನೇಮಕಾತಿ ನೌಕರರಿಗೆ ಬಡ್ತಿಯಲ್ಲಿ ನ್ಯಾಯ ಒದಗಿಸುವ ಬಗ್ಗೆ ಸಿಆಸುಇ
54
339 (539)
ಶ್ರೀ ಟಿ.ಎ. ಶರವಣ (ವಿಧಾನಸಭೆಯಿಂದ ಚುನಾಯಿತರಾದವರು) ಬೆಂಗಳೂರು ಮಹಾನಗರದಲ್ಲಿನ ಅಪಾಯಕಾರಿ ಬೀದಿ ದೀಪ ಕಂಬಗಳ ಕುರಿತು ಇಂಧನ ಇಲಾಖೆ
55
340 (192)
ಶ್ರೀ ಕೆ.ಟಿ. ಶ್ರೀಕಂಠೇಗೌಡ (ಪದವೀಧರರ ಕ್ಷೇತ್ರ) ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ಪಡೆದಿರುವ ಸಾಲದ ಬಗ್ಗೆ ಸಣ್ಣ ಕೈಗಾರಿಕೆ ಇಲಾಖೆ
56
341 (363)
ಶ್ರೀ ಎಂ.ಪಿ. ಸುನೀಲ್ ಸುಬ್ರಮಣಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೊಡಗು ಜಿಲ್ಲೆಯಲ್ಲಿನ ಬಸ್ ನಿಲ್ದಾಣಗಳಲ್ಲಿ ಮೂಲಸೌಲಭ್ಯಗಳ ಕೊರತೆ ಬಗ್ಗೆ ಸಾರಿಗೆ ಇಲಾಖೆ
57
342 (362)
ಶ್ರೀ ಎಂ.ಪಿ. ಸುನೀಲ್ ಸುಬ್ರಮಣಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹೈ-ಟೆನ್ಷನ್ ವಿದ್ಯುತ್ ತಂತಿ ಮಾರ್ಗದಲ್ಲಿನ ಅವಘಡಗಳ ಬಗ್ಗೆ ಇಂಧನ ಇಲಾಖೆ
58
343 (364)
ಶ್ರೀ ಎಂ.ಪಿ. ಸುನೀಲ್ ಸುಬ್ರಮಣಿ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೊಡಗು ಜಿಲ್ಲೆಯಲ್ಲಿನ ಮರಳು ಗಣಿಗಾರಿಕೆಯಲ್ಲಿನ ಗೊಂದಲದ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ
59
344 (368)
ಶ್ರೀ ತಿಪ್ಪಣ್ಣ ಕಮಕನೂರ (ನಾಮನಿರ್ದೇಶನ ಹೊಂದಿದವರು) ಕಲಬುರಗಿ ರೈಲ್ವೆ ವಿಭಾಗ ಕಛೇರಿ ಬಗ್ಗೆ ಮುಖ್ಯಮಂತ್ರಿಯವರು
60
345 (532)
ಶ್ರೀಮತಿ ಎಸ್. ವೀಣಾ ಅಚ್ಚಯ್ಯ (ವಿಧಾನಸಭೆಯಿಂದ ಚುನಾಯಿತರಾದವರು) ಬೆಂಗಳೂರಿನಿಂದ ಮಡಿಕೇರಿಗೆ ಪ್ರತಿನಿತ್ಯ ಸ್ಲೀಪರ್ ಬಸ್ ಸೇವೆಯನ್ನು ಒದಗಿಸುವ ಕುರಿತು ಸಾರಿಗೆ ಇಲಾಖೆ
61
346 (537)
ಶ್ರೀ ವಿಜಯ ಸಿಂಗ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಹೈದರಾಬಾದ್-ಕರ್ನಾಟಕ 371ಜೆ ಕಲಂ ಅಡಿಯಲ್ಲಿ ಹುದ್ದೆಗಳ ಬಗ್ಗ ಸಿಆಸುಇ
62
347 (208)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) ವಿವಿಧ ಉದ್ದೇಶಗಳಿಗಾಗಿ ಸರ್ಕಾರಿ ಭೂಮಿ ಹಂಚಿರುವ ಪ್ರಕರಣಗಳು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ
63
348 (353)
ಶ್ರೀ ಯು.ಬಿ. ವೆಂಕಟೇಶ್ (ನಾಮನಿರ್ದೇಶನ ಹೊಂದಿದವರು) ದಿನಗೂಲಿ ನೌಕರರಿಗೆ ಉಪಧನ ಪಾವತಿ ಕುರಿತು ಸಿಆಸುಇ
64
349 (365)
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಮಾನ್ಯತೆ ಪಡೆದ ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಿಆಸುಇ
65
350 (188)
ಶ್ರೀ ಅರವಿಂದ ಕುಮಾರ್ ಅರಳಿ (ವಿಧಾನಸಭೆಯಿಂದ ಚುನಾಯಿತರಾದವರು) ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಬಗ್ಗೆ ಸಕ್ಕರೆ ಇಲಾಖೆ
66
351 (191)
ಶ್ರೀ ಲಹರ್ ಸಿಂಗ್ ಸಿರೋಯಾ (ವಿಧಾನಸಭೆಯಿಂದ ಚುನಾಯಿತರಾದವರು) ಸಾರಿಗೆ ಸಂಸ್ಥೆಯಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸುವ ಬಗ್ಗೆ ಸಾರಿಗೆ ಇಲಾಖೆ
67
352 (401)
ಶ್ರೀ ಬಿ.ಜಿ. ಪಾಟೀಲ್ (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) ಕೇಂದ್ರ ಸರ್ಕಾರದಿಂದ ಬರುವ ಅನುದಾನದ ಬಗ್ಗೆ ಆರ್ಥಿಕ ಇಲಾಖೆ
Hosted by: National Informatics Centre, Bengaluru
copyright © computer centre, KLCS, Vidhana Soudha, Bengaluru