News Paper Clippings
Sl.No
Source of Information
Subject
1
08/02/2023 ದಿನಾಂಕ: 08-02-23 ರಂದು ಕರ್ನಾಟಕ ವಿಧಾನ ಪರಿಷತ್ತಿನ ಗೌರವಾನ್ವಿತ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ್ ಎಸ್ ಹೊರಟ್ಟಿ ರವರು ಹಾಗೂ ವಿಧಾನ ಸಭೆಯ ಮಾನ್ಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ದಿನಾಂಕ: 10-02-2023 ರಂದು ಆರಂಭವಾಗುವ 149ನೇ ಜಂಟಿ ಅಧಿವೇಶನದಲ್ಲಿ ಉಭಯ ಸದನಗಳನ್ನುದ್ದೇಶಿಸಿ ಮಾತನಾಡಲು ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ ನೀಡಿದರು.
Hosted by: National Informatics Centre, Bengaluru
copyright ? computer centre, KLCS, Vidhana Soudha, Bengaluru