News Paper Clippings
Sl.No
Source of Information
Subject
1
ದಿನಾಂಕ: 10-01-2023 ರಂದು ರಾಜಸ್ಥಾನದ ಜೈಪುರದಲ್ಲಿ ನಡೆದ ೮೩ನೇ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದಲ್ಲಿ ವಿಧಾನ ಪರಿಷತ್ ಸಭಾಪತಿಯಾದ ಶ್ರೀ ಬಸವರಾಜ ಎಸ್ ಹೊರಟ್ಟಿ ರವರು ಮಾತನಾಡಿ, ವಿಶೇಷವಾಗಿ ಶಾಸಕರು ಮತ್ತು ಸಂಸದರಿಗೆ ರಾಜಕೀಯ ತರಬೇತಿ ನೀಡುವ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮಾನ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ರವರು ಹಾಗೂ ದೇಶದ ಎಲ್ಲ ರಾಜ್ಯಗಳ ಪೀಠಾಸೀನ ಅಧಿಕಾರಿಗಳು ಭಾಗವಹಿಸಿದ್ದರು. ಛಾಯಚಿತ್ರಗಳು.
Hosted by: National Informatics Centre, Bengaluru
copyright ? computer centre, KLCS, Vidhana Soudha, Bengaluru