News Paper Clippings
Sl.No
Source of Information
Subject
1
12-04-2023 ಶಾಸಕರ ಭವನದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ವ್ಯಾಪಾರ ಮಳಿಗೆಗಳನ್ನು ಕರ್ನಾಟಕ ವಿಧಾನಪರಿಷತ್ತಿನ ಮಾನ್ಯ ಸಭಾಪತಿಯವರಾದ ಶ್ರೀ ಬಸವರಾಜ ಎಸ್ ಹೊರಟ್ಟಿ ಅವರು ಪರಿಶೀಲಿಸುವುದರೊಂದಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ/ಸೂಚನೆಗಳನ್ನು ನೀಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿಯಾದ ಶ್ರೀ ಮಹೇಶ ವಾಳ್ವೇಕರ ಅವರು ಉಪಸ್ಥಿತರಿದ್ದರು
Hosted by: National Informatics Centre, Bengaluru
copyright ? computer centre, KLCS, Vidhana Soudha, Bengaluru