News Paper Clippings
Sl.No
Source of Information
Subject
1
ಛಾಯಾಚಿತ್ರ 25-02-2024 ರಂದು ಬೆಳಿಗ್ಗೆ 11.00ಕ್ಕೆ ರಾಜಭವನದಲ್ಲಿ ಕರ್ನಾಟಕ ಸಿ.ಜೆ.ಆಗಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್‌ ಚಂದ್‌ ಗೆಹ್ಲೋಟ್‌ ರವರಿಂದ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿಲಯ ವಿಪಿನ್‌ ಚಂದ್ರ ಅಂಜಾರಿಯಾ ರವರನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಅಭಿನಂದಿಸಿದ ಸಂದರ್ಭ
2
ಛಾಯಾಚಿತ್ರ 25-02-2024 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾಋ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತೆ ಸಮವೇಶ ಸಮಾರೋಪ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಎ.ಐ.ಸಿ.ಸಿ. ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಶ್ರೀ ರಣದೀಪ್‌ ಸಿಂಗ್‌ ಸುರ್ಜೇವಾಲ ಹಾಗೂ ಮಾನ್ಯ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಪಾಲ್ಗೊಂಡಿರುವುದು
Hosted by: National Informatics Centre, Bengaluru
copyright ? computer centre, KLCS, Vidhana Soudha, Bengaluru