Zero Hour/ಶೂನ್ಯವೇಳೆ ಪ್ರಸ್ತಾವಗಳು
136th Session/೧೩೬ನೇ ಅಧಿವೇಶನದ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ಸೂಚನೆಗಳ ವಿವರಣಾ ಪಟ್ಟಿ |
ಕ್ರ.ಸಂ |
ಸದಸ್ಯರ ಹೆಸರು |
ಸದನದಲ್ಲಿ ಚರ್ಚಿಸಿದ ದಿನಾಂಕ |
ವಿಷಯ |
ಷರಾ |
01 |
ಶ್ರೀನಿವಾಸ ವಿ.ಮಾನೆ |
11.12.2018 |
ಬೆಳಗಾವಿ ವಿಭಾಗದಲ್ಲಿನ ರೈತರ ಸಾಲವನ್ನು ಮನ್ನಾ ಮಾಡಿ ಅವರುಗಳಿಗೆ ಸಾಲ ಋಣಮುಕ್ತ ಪತ್ರ ನೀಡುವ ಕುರಿತು. |
ಮಾನ್ಯ ಮುಖ್ಯಮಂತ್ರಿಯವರ ಪರವಾಗಿ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಉತ್ತರಿಸಿದರು ಹಾಗೂ ಲಿಖಿತ ಮೂಲಕ ಉತ್ತರವನ್ನು ನಂತರ ಒದಗಿಸುವುದಾಗಿ ತಿಳಿಸಿದರು. |
02 |
ಎಸ್.ವ್ಹಿ ಸಂಕನೂರ |
11.12.2018 |
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿನ ಅಕ್ಷರ ದಾಸೋಹ ಅಡುಗೆ ಸಿಬ್ಬಂದಿಗಳಿಗೆ ನೀಡಲಾದ ಫೈಯರ್ ಪ್ರೂಫ್ ಏಪ್ರಾನ್ ಖರೀದಿಯಲ್ಲಿ ಅವ್ಯವಹಾರ ನಡೆದಿರುವ ಕುರಿತು. |
ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು. |
03 |
ಅರುಣ ಶಹಾಪೂರ |
11.12.2018 |
ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗೆ ವಿಶೇಷ ವಾರ್ಷಿಕ ವೇತನ ಬಡ್ತಿ ನೀಡುವಲ್ಲಿ ಅನ್ಯಾಯವಾಗಿರುವ ಬಗ್ಗೆ. |
ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು. |
04 |
ಐವನ್ ಡಿ’ ಸೋಜಾ |
11.12.2018 |
ಅತಿಥಿ ಶಿಕ್ಷಕರಿಗೆ ಬಾಕಿಯಿರುವ ಗೌರವಧನ ಪಾವತಿಸುವ ಬಗ್ಗೆ. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
05 |
ಕೆ.ಸಿ. ಕೊಂಡಯ್ಯ |
11.12.2018 |
ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸುವ ಬಗ್ಗೆ.
|
ಮಾನ್ಯ ಗಣಿ ಮತ್ತು ಭೂವಿಜ್ಞಾನ ಹಾಗೂ ಮುಜರಾಯಿ ಸಚಿವರು ಉತ್ತರಿಸಿದರು. |
06 |
ಎನ್. ಅಪ್ಪಾಜಿಗೌಡ |
11.12.2018 |
ಪಹಣಿ, ಮ್ಯುಟೇಷನ್ ಮತ್ತು ಕಂದಾಯ ಆಸ್ತಿಗಳ ದಾಖಲೆ ಪತ್ರಗಳನ್ನು ಪಡೆಯುವ ಶುಲ್ಕ ಹೆಚ್ಚಳ ಮಾಡಿರುವ ಕುರಿತು. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
07 |
ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ್(ಮಾನ್ಯ ವಿರೋಧ ಪಕ್ಷದ ಮುಖ್ಯ ಸಚೇತಕರು) |
12.12.2018 |
ಮಲಪ್ರಭಾ ನದಿ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು. |
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
08 |
ಎನ್.ರವಿಕುಮಾರ್ |
12.12.2018 |
ಮೆ:ಪ್ರೆಸ್ಟೀಜ್ ಟೆಕ್ಪಾರ್ಕ್ 3ರಲ್ಲಿನ ವಾಣಿಜ್ಯ ಸ್ಥಳಗಳನ್ನು ಮಾರ್ಗಸೂಚಿ ದರಕ್ಕಿಂತ ಕಡಿಮೆ ದರದಲ್ಲಿ ನೋಂದಣಿ ಮಾಡಿ ಸರ್ಕಾರಕ್ಕೆ ನಷ್ಟ ಉಂಟುಮಾಡಿರುವ ಬಗ್ಗೆ |
ಮಾನ್ಯ ಸಭಾನಾಯಕರು ಮಾನ್ಯ ಕಂದಾಯ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
09 |
ಘೋಟ್ನೆಕರ್ ಶ್ರೀಕಾಂತ್ ಲಕ್ಷ್ಮಣ |
12.12.2018 |
ರಾಜ್ಯದ ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಯೋಜನೆ ಮರು ಜಾರಿಗೆ ತರುವ ಕುರಿತು. |
ಮಾನ್ಯ ಸಭಾನಾಯಕರು ಮಾನ್ಯ ಮುಖ್ಯ ಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
10 |
ಅರುಣ ಶಹಾಪುರ |
12.12.2018 |
ಇ-ಆಡಳಿತ ತಂತ್ರಾಂಶದ ಲೋಪದಿಂದ 31 ಲಕ್ಷ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ವಿಳಂಬವಾಗಿರುವ ಬಗ್ಗೆ. |
ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು. |
11 |
ಎಸ್.ವ್ಹಿ.ಸಂಕನೂರ |
12.12.2018 |
ದಿನಾಂಕ:16.12.2018ರಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಹುದ್ದೆಗಳಿಗೆ ಕೆ.ಪಿ.ಎಸ್.ಸಿ ಯವರು ನಡೆಸುತ್ತಿರುವ ಪರೀಕ್ಷೆ ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಸೆಟ್) ಏಕಕಾಲಕ್ಕೆ ನಿಗಧಿಯಾಗಿರುವುದರಿಂದ ಪದವೀಧರ ವಿದ್ಯಾರ್ಥಿಗಳು ಆತಂಕಗೊಂಡಿರುವ ಬಗ್ಗೆ. |
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರಕೊಡಿಸುವುದಾಗಿ ತಿಳಿಸಿದರು. |
12 |
ಘೊಟ್ನೇಕರ್ ಶ್ರೀಕಾಂತ್ ಲಕ್ಷ್ಮಣ |
13.12.2018 |
ಆರೋಗ್ಯ ಇಲಾಖೆಯಲ್ಲಿನ ಗುತ್ತಿಗೆ ನೌಕರರಿಗೆ ವೇತನದ ಜೊತೆಗೆ ಇತರೆ ಸೌಲಭ್ಯಗಳನ್ನು ನೀಡುವ ಕುರಿತು. |
ದಿನಾಂಕ:18.12.2018 ರಂದು ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು. |
13 |
ಎಂ.ಪಿ. ಸುನೀಲ್ ಸುಬ್ರಮಣಿ |
13.12.2018 |
ಮಡಿಕೇರಿ ನಗರಸಭೆಯು ಗುಡ್ಡಗಾಡು ಪ್ರದೇಶವಾಗಿರುವುದರಿಂದ ದಿನಾಂಕ:04.05.2017ರಂದು ನಗರಾಭಿವೃದ್ಧಿ ಇಲಾಖೆಯವರು ಹೊರಡಿಸಿರುವ ಸುತ್ತೋಲೆಯಿಂದಾಗಿ ಮಡಿಕೇರಿಯಲ್ಲಿ ಮನೆ ನಿರ್ಮಾಣ ಮಾಡಲು ತೊಂದರೆಯಾಗಿದ್ದು ಸದರಿ ಸುತ್ತೋಲೆಯನ್ನು ಹಿಂಪಡೆಯುವ ಅಥವಾ ಮಲೆನಾಡಿನ ಗುಡ್ಡಗಾಡು ಪ್ರದೇಶಗಳಿಗೆ ಇದರಿಂದ ವಿನಾಯಿತಿ ನೀಡುವ ಬಗ್ಗೆ. |
ಮಾನ್ಯ ನಗರಾಭಿವೃದ್ಧಿ ಹಾಗೂ ವಸತಿ ಸಚಿವರು ಉತ್ತರಿಸಿದರು. |
14 |
ಎಂ.ಕೆ ಪ್ರಾಣೇಶ್ |
13.12.2018 |
ನ್ಯಾಯಬೆಲೆ ಅಂಗಡಿಯಲ್ಲಿ ಕೆಲವು ವಸ್ತುಗಳನ್ನು ಬಲವಂತವಾಗಿ ಗ್ರಾಹಕರುಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ. |
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
15 |
ಅರುಣ ಶಹಾಪೂರ ಮತ್ತು ನಿರಾಣಿ ಹಣಮಂತ ರುದ್ರಪ್ಪ |
13.12.2018 |
ವಿಜಯಪುರ ನಗರದ ಬುರಾಣಪುರ ಗ್ರಾಮದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಕುರಿತು. |
ದಿ:14.12.2018ರಂದು ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು. |
16 |
ಆರ್. ಚೌಡರೆಡ್ಡಿ ತೂಪಲ್ಲಿ |
13.12.2018 |
ಕೋಶಿಸ್ ಕಾಲೇಜಿಗೆ ಬಿಬಿಎ (ಎವಿಯೇಷನ್ ಮ್ಯಾನೇಜ್ಮೆಂಟ್) ಕೋರ್ಸಿಗೆ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ. |
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರಕೊಡಿಸುವುದಾಗಿ ತಿಳಿಸಿದರು. |
17 |
ಎನ್.ರವಿಕುಮಾರ್ |
13.12.2018 |
ರಾಜ್ಯದಲ್ಲಿ ಅನ್ಯ ಭಾಷೆಗಳನ್ನು ವೈಭವೀಕರಿಸುವುದು ಹಾಸ್ಯಾಸ್ಪದವಾಗುವುದರಿಂದ ಕನ್ನಡದ ವಿರುದ್ಧವಾಗಿರುವ ದ್ರಾವಿಡ ವಿಚಾರ ಕಲಾ ಮೇಳವನ್ನು ರದ್ದುಪಡಿಸುವ ಬಗ್ಗೆ. |
ಮಾನ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರು ಹಾಗೂ ವಿಕಲಚೇತನರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವರು ಉತ್ತರಿಸಿದರು. |
18 |
ಎನ್.ರವಿಕುಮಾರ್ |
14.12.2018 |
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ನಡೆದಿರುವ ಹಗರಣಗಳ ಕುರಿತು. |
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. |
19 |
ಎಂ.ಕೆ.ಪ್ರಾಣೇಶ್ |
14.12.2018 |
ರಾಜ್ಯದಲ್ಲಿ ಆಹಾರ ಪರೀಕ್ಷೆಗೆ ಅಗತ್ಯಕ್ಕೆ ತಕ್ಕಷ್ಟು ಪ್ರಯೋಗಾಲಯಗಳು ಇಲ್ಲದಿರುವ ಕುರಿತು. |
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. |
20 |
ಎಂ.ಪಿ.ಸುನೀಲ್ ಸುಬ್ರಮಣಿ |
14.12.2018 |
ಕೊಡಗು ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ. |
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಸಭಾನಾಯಕರು ತಿಳಿಸಿದರು. |
21 |
ಕೆ.ಪಿ.ನಂಜುಂಡಿ ವಿಶ್ವಕರ್ಮ |
14.12.2018 |
ರಾಜ್ಯದ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಅರ್ಚಕರು ಹಾಗೂ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ನಡೆಸುತ್ತಿರುವ ಕುರಿತು. |
ದಿ:17.12.2018ರಂದು ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು. |
22 |
ಡಾ: ತೇಜಸ್ವಿನಿಗೌಡ |
14.12.2018 |
ಇಂದಿರಾ ಕ್ಯಾಂಟೀನ್ ಯೋಜನೆಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ. |
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಯವರು ತಿಳಿಸಿದರು |
23 |
ಎಸ್.ರುದ್ರೇಗೌಡ |
14.12.2018 |
ರೈತರು ಭೂ ದಾಖಲೆಗಳನ್ನು ಆನ್ಲೈನ್ ಮೂಲಕ ಪಡೆಯುವ ಆರ್.ಟಿ.ಸಿ ಯೋಜನೆಯನ್ನು ಸರ್ಕಾರಿ ಸಂಸ್ಥೆಗಳಿಗೆ ನೀಡುವ ಕುರಿತು. |
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಯವರು ತಿಳಿಸಿದರು |
24 |
ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ |
14.12.2018 |
ಮಹಾತ್ಮಗಾಂಧಿ ಉದ್ಯೋಗ ಖಾತ್ರಿ (ನರೇಗ) ಯೋಜನೆಯಡಿಯಲ್ಲಿ ರೂ.410 ಕೋಟಿಗಳ ಅಕ್ರಮ ನಡೆದಿರುವ ಬಗ್ಗೆ. |
ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ಮಾನ್ಯ ಉಪ ಮುಖ್ಯಮಂತ್ರಿಯವರು ತಿಳಿಸಿದರು.
|
25 |
ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ |
17.12.2018 |
ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದ ಹಿಂಗ್ಲಜ್ ತಾಲ್ಲೂಕಿನ ಪೂರ್ವ ಭಾಗದಲ್ಲಿರುವ ಕನ್ನಡಿಗರ ಪ್ರಾಬಲ್ಯದ 22 ಹಳ್ಳಿಗಳ ಸುಧಾರಣೆ ಕುರಿತು. |
ಮಾನ್ಯ ಸಭಾನಾಯಕರು ಉತ್ತರಿಸಿದರು. |
26 |
ಎಂ.ಪಿ.ಸುನೀಲ್ ಸುಬ್ರಮಣಿ |
17.12.2018 |
ಮಡಿಕೇರಿಯ ತಾಲ್ಲೂಕಿನ ನಾಪೋಕ್ಲು ಭಾಗದಲ್ಲಿ “ಭತ್ತ ಬೆಳೆಯುವತ್ತ ರೈತನ ಚಿತ್ತ ಇಲ್ಲದಿದ್ದರೆ ಗದ್ದೆ ಸರ್ಕಾರದತ್ತ” ಎಂಬ ನಾಮಫಲಕ ಹಾಕಿರುವ ಕುರಿತು. |
ದಿನಾಂಕ:18.12.2018 ರಂದು ಮಾನ್ಯ ಸಭಾನಾಯಕರು ಉತ್ತರವನ್ನು ಮಂಡಿಸಿದರು. |
27 |
ಐವನ್ ಡಿ’ಸೋಜಾ |
17.12.2018 |
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಟೋಲ್ಗೇಟ್ ಅಳವಡಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವ ಕುರಿತು. |
ಮಾನ್ಯ ಸಭಾನಾಯಕರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು |
28 |
ಶ್ರೀನಿವಾಸ್ ವಿ.ಮಾನೆ |
18.12.2018 |
ಹಾನಗಲ್ ತಾಲ್ಲೂಕಿನ ರೈತರಿಗೆ ಬೆಳೆ ವಿಮೆ ವಿತರಣೆಯಲ್ಲಿ ರಾಷ್ಟ್ರೀಕೃತ ಬ್ಯಾಂಕಿನವರು ತಾರತಮ್ಯ ಮಾಡಿರುವ ಕುರಿತು. |
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಉತ್ತರಿಸಿದರು. |
29 |
ಎಸ್.ವ್ಹಿ.ಸಂಕನೂರ |
18.12.2018 |
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಕೆಲವು ಕಛೇರಿಗಳನ್ನು ಸ್ಥಳಾಂತರಿಸುವ ಬಗ್ಗೆ. |
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಉತ್ತರಿಸಿದರು. |
30 |
ಘೋಟ್ನೆಕರ್ ಶ್ರೀಕಾಂತ ಲಕ್ಷ್ಮಣ |
18.12.2018 |
ಕೈಗಾ ಪರಮಾಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕ ನಿರ್ಮಾಣಕ್ಕೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ. |
ದಿ:19.12.2018ರಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಕಾನೂನು ಸಚಿವರು ಉತ್ತರವನ್ನು ಮಂಡಿಸಿದರು. |
31 |
ಐವನ್ ಡಿ’ಸೋಜಾ |
18.12.2018 |
ರಾಜ್ಯ ಸರ್ಕಾರಿ ನೌಕರರಿಗೆ ಇರುವ ನಿರ್ಬಂಧಿತ ರಜಾ ಪಟ್ಟಿಯಲ್ಲಿ ಕ್ರೈಸ್ತ ಸಮುದಾಯದವರಿಗೆ ಪವಿತ್ರ ಹಬ್ಬವಾದ ಕನ್ಯಾಮಾರಿಯಮ್ಮ ಜಯಂತಿ ಹಬ್ಬವನ್ನು ಸೇರಿಸುವ ಬಗ್ಗೆ. |
ದಿ:19.12.2018ರಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಕಾನೂನು ಸಚಿವರು ಉತ್ತರವನ್ನು ಮಂಡಿಸಿದರು. |
32 |
ಎನ್.ರವಿಕುಮಾರ್ |
18.12.2018 |
ಉತ್ತರ ಕರ್ನಾಟಕದಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆ ಹಾಗೂ ಅವುಗಳಿಗೆ ಸಂಬಂಧಿಸಿದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡುವ ಬಗ್ಗೆ. |
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು |
33 |
ಎಸ್.ಆರ್.ಪಾಟೀಲ್ |
18.12.2018 |
ಬಾಗಲಕೋಟೆ ಜಿಲ್ಲೆಯಲ್ಲಿ ದಿನಾಂಕ:14.12.2018ರಂದು 13 ಪ್ರಾಥಮಿಕ ಶಾಲಾ ಸಹ ಶಿಕ್ಷಕರನ್ನು ಮತ್ತು 5 ಜನ ಅಂಗನವಾಡಿ ಕಾರ್ಯಕರ್ತೆಯರನ್ನು ಅಮಾನತ್ತು ಮಾಡಿರುವ ಕುರಿತು. |
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು |
34 |
ಎಂ.ಕೆ.ಪ್ರಾಣೇಶ್ |
18.12.2018 |
ಚಿಕ್ಕಮಗಳೂರು ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮತ್ತು ಕೃಷಿ ಉದ್ದೇಶಕ್ಕಾಗಿ ನೀಡುವ ನೀರಿನ ಹಕ್ಕು ಪತ್ರ ದೃಢೀಕರಣವನ್ನು ನೀಡುವಲ್ಲಿ ಗೊಂದಲ ಉಂಟಾಗಿರುವ ಬಗ್ಗೆ. |
ದಿನಾಂಕ:21.12.2018 ರಂದು ಉತ್ತರವನ್ನು ಮಾನ್ಯ ಸಭಾನಾಯಕರು ಮಂಡಿಸಿದರು. |
35 |
ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ |
18.12.2018 |
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ 14 ಹಳ್ಳಿಗಳ ಉಪಯೋಗಕ್ಕಾಗಿ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವ ಬಗ್ಗೆ. |
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಉತ್ತರಿಸಿದರು. |
36 |
ಎಸ್.ನಾಗರಾಜು (ಸಂದೇಶ ನಾಗರಾಜು) |
18.12.2018 |
ಹೆಚ್.ಡಿ.ಕೋಟೆ ತಾಲ್ಲೂಕಿನ ಸರಗೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಸ್ಥಾಪಿಸಿರುವ ಭತ್ತ ಖರೀದಿ ಕೇಂದ್ರದಲ್ಲಿ ಜ್ಯೋತಿ ತಳಿ ಭತ್ತವನ್ನು ಖರೀದಿಸಲು ನಿರಾಕರಿಸುತ್ತಿರುವ ಬಗ್ಗೆ. |
ದಿ:19.12.2018ರಂದು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಕಾನೂನು ಸಚಿವರು ಉತ್ತರವನ್ನು ಮಂಡಿಸಿದರು. |
37 |
ಯು.ಬಿ.ವೆಂಕಟೇಶ್ |
18.12.2018 |
ಬೆಂಗಳೂರಿನ ಮೆಜೆಸ್ಟಿಕ್ ಪ್ರದೇಶದಲ್ಲಿ ಸಾರ್ವಜನಿಕರು ಮೋಸ/ವಂಚನೆಗೆ ಒಳಗಾಗುವುದನ್ನು ತಡೆಗಟ್ಟುವ ಬಗ್ಗೆ.
|
ಮಾನ್ಯ ಭಾರಿ ಮತ್ತು ಮಧ್ಯಮ ನೀರಾವರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಮಾನ್ಯ ಉಪ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
38 |
ಬಸವರಾಜ ಶಿವಲಿಂಗಪ್ಪ ಹೊರಟ್ಟಿ |
19.12.2018 |
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವಿದ್ಯುತ್ ಅವಘಡಗಳು ಜರುಗದಂತೆ ಹಾನಿಗೆ ಪರಿಹಾರ ಕ್ರಮ ಕೈಗೊಳ್ಳುವ ಬಗ್ಗೆ. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
39 |
ಡಾ: ತೇಜಸ್ವಿನಿಗೌಡ |
19.12.2018 |
ಬೆಳಗಾವಿ ಜಿಲ್ಲೆಯ ನಂತರ ಕನ್ನಡನಾಡಿನ ಗಡಿಯೊಳಗೆ ಬರುವ ಎಲ್ಲಾ ಗ್ರಾಮಗಳ ಹೆಸರನ್ನು ಗಾಂವ ಎಂದಿರುವ ಬದಲು ಗ್ರಾಮ ಎಂದು ಮರುನಾಮಕರಣ ಮಾಡುವ ಬಗ್ಗೆ. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
40 |
ಕೆ.ಗೋವಿಂದರಾಜ್ |
19.12.2018 |
ಬೆಂಗಳೂರು ನಗರದ ಟ್ರಿನಿಟಿ ವೃತ್ತದ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಪಿಲ್ಲರ್-155ರ ವಯಾಡಕ್ಟ್ನಲ್ಲಿ ಕಾಂಕ್ರೀಟ್ ಶಿಥಿಲವಾಗಿರುವ ಬಗ್ಗೆ. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
41 |
ಎಂ.ಪಿ.ಸುನೀಲ್ ಸುಬ್ರಮಣಿ |
19.12.2018 |
ಪೊಲೀಸ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿದ್ದ ಜಾಡಮಾಲಿ ಸಿಬ್ಬಂದಿಗಳನ್ನು ಸೇವೆಯಿಂದ ವಜಾ ಮಾಡಿರುವ ಕುರಿತು. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಉಪ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
42 |
ಎನ್.ರವಿಕುಮಾರ್ |
19.12.2018 |
ಹಾಸನ ಜಿಲ್ಲೆಯ ಸಾವಂತಹಳ್ಳಿ ಗ್ರಾಮದ ಕೃಷ್ಣೇಗೌಡ ಎಂಬುವರ ತೋಟದಲ್ಲಿ ಅಕ್ರಮವಾಗಿ 52 ಕಾರ್ಮಿಕರನ್ನು ಜೀತಕ್ಕೆ ಇಟ್ಟುಕೊಂಡಿರುವ ಕುರಿತು. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
43 |
ರಘುನಾಥ್ರಾವ್ ಮಲ್ಕಾಪುರೆ |
19.12.2018 |
ಬೀದರ್ ಜಿಲ್ಲೆಯಾದ್ಯಂತ ರೈತರು ಸಾಲ ಪಡೆದು ಬೆಳೆದಿರುವ ಕಬ್ಬಿಗೆ ಸಾಗಾಣಿಕೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ಇಲ್ಲದಿರುವ ಹಾಗೂ ಕಬ್ಬಿನ ಕಟಾವಿಗೆ ಬಾರದ ಕಾರ್ಖಾನೆಯ ವಿಮುಖ ನೀತಿಯಿಂದಾಗಿ ಕಬ್ಬು ಬೆಳೆ ಒಣಗುತ್ತಿರುವ ಬಗ್ಗೆ. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಸಂಬಂಧಪಟ್ಟ ಸಚಿವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
44 |
ಆಯನೂರು ಮಂಜುನಾಥ್ |
19.12.2018 |
ಕರಾವಳಿ ಜಿಲ್ಲೆಯ ಜನಪ್ರಿಯ ಜಾನಪದ ಕ್ರೀಡೆಯಾದ ಕಂಬಳ ಕ್ರೀಡೆಯನ್ನು ಮುಂದುವರೆಸುವ ಬಗ್ಗೆ ಸಾಂವಿಧಾನಿಕ ಪೀಠಕ್ಕೆ ಮನವರಿಕೆ ಮಾಡುವ ಕುರಿತು. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಉತ್ತರಿಸಿದರು. |
45 |
ಡಾ: ವೈ.ಎ.ನಾರಾಯಣಸ್ವಾಮಿ |
19.12.2018 |
ಶಿಕ್ಷಣ ಇಲಾಖೆಯ ಕಾರ್ಯನಿರ್ವಹಣೆ ವೈಪಲ್ಯದಿಂದಾಗಿ ಎಸ್.ಎಸ್.ಎ/ಆರ್.ಎಂ.ಎಸ್.ಎ. ಶಿಕ್ಷಕರಿಗೆ ಕಳೆದ ಹತ್ತು ತಿಂಗಳಿನಿಂದ ವೇತನ ಬಿಡುಗಡೆಯಾಗದಿರುವ ಬಗ್ಗೆ. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
46 |
ಎಸ್.ವ್ಹಿ.ಸಂಕನೂರ |
19.12.2018 |
ಶಿಕ್ಷಣ ಇಲಾಖೆಯು ನಡೆಸಿದ ಉಪಗ್ರಹ ಆಧಾರಿತ ಮ್ಯಾಪಿಂಗ್ ಪ್ರಕಾರ 5272 ಗ್ರಾಮಗಳಲ್ಲಿ ಶಾಲೆಗಳು ಇಲ್ಲದಿರುವುದರಿಂದ ಸಾವಿರಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವ ಬಗ್ಗೆ. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ತಿಳಿಸಿದರು. |
47 |
ಅರುಣ ಶಹಾಪೂರ |
19.12.2018 |
500 ಜೆ.ಓ.ಸಿ ಶಿಕ್ಷಕರನ್ನು ಖಾಯಂಗೊಳಿಸುವ ಸಂಬಂಧ ವಿಧೇಯಕಕ್ಕೆ ತಿದ್ದುಪಡಿ ತರುವ ಕುರಿತು. |
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಮಾನ್ಯ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದರು. |
BACK
|